Webdunia - Bharat's app for daily news and videos

Install App

ಮೊಬೈಲ್ ಕಳ್ಳತನಕ್ಕೆ ಬಂದ ಕೀಚಕ ಯುವತಿಗೆ ಮಾಡಿದ್ದೇನು?

Webdunia
ಶನಿವಾರ, 19 ಅಕ್ಟೋಬರ್ 2019 (16:10 IST)
ದುಬಾರಿ ಮೌಲ್ಯದ ಮೊಬೈಲ್ ಕೊಂಡುಕೊಳ್ಳುವ ನಾಟಕವಾಡಿದ ವ್ಯಕ್ತಿಯೊಬ್ಬ ಯುವತಿಯೊಬ್ಬಳಿಗೆ ಮಾಡಬಾರದ ಕೆಲಸ ಮಾಡಿದ್ದಾನೆ.

ಮೊಬೈಲ್ ಕೊಳ್ಳುವುದಕ್ಕೆ ಅಂತ ನಾಟಕವಾಡಿ ಅಂಗಡಿಗೆ ನುಗ್ಗಿದ್ದ ಕಳ್ಳನೊಬ್ಬ ಅಲ್ಲಿದ್ದ ಯುವತಿಯನ್ನು ಕೊಲೆ ಮಾಡಿ ಮೊಬೈಲ್ ಗಳನ್ನು ಎಗರಿಸಿರೋ ಘಟನೆ ನಡೆದಿದೆ.

ಮೊಬೈಲ್ ಅಂಗಡಿ ಮಾಲೀಕ ಹೊರಗೆ ಹೋಗಿದ್ದಾಗ ಸೇಲ್ಸಗರ್ಲ್ ಒಬ್ಬಳೇ ಇದ್ದಳು. ಇದೇ ಸಮಯ ಸಾಧಿಸಿದ ಕೀಚಕನೊಬ್ಬ ಮೊಬೈಲ್ ನೆಪ ಮಾಡಿ ಪಿಂಕಿ (21) ಯುವತಿಯನ್ನು ಕೊಲೆ ಮಾಡಿ ಲಕ್ಷಾಂತರ ಮೌಲ್ಯದ ಮೊಬೈಲ್ ಗಳೊಂದಿಗೆ ಪರಾರಿಯಾಗಿದ್ದಾನೆ.

ಉತ್ತರಾಖಂಡದಲ್ಲಿ ಘಟನೆ ನಡೆದಿದ್ದು, ಕೊಲೆಗಾರನ ಬಂಧನಕ್ಕೆ ಪೊಲೀಸರು ತಂಡ ರಚನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments