Webdunia - Bharat's app for daily news and videos

Install App

ಶಾಸಕ ಉಮೇಶ ಜಾಧವ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹೇಳಿದ್ದೇನು?

Webdunia
ಸೋಮವಾರ, 14 ಜನವರಿ 2019 (17:08 IST)
ಆಪರೇಷನ್ ಕಮಲ ಮೂಲಕ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬುದರ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಪ್ರತಿಕ್ರಿಯೆ ನೀಡಿದ್ದಾರೆ.

ಕಲಬುರಗಿ ಜಿಲ್ಲೆ ಚಿಂಚೋಳಿ ಮತಕ್ಷೇತ್ರದ ಶಾಸಕ ಡಾ. ಉಮೇಶ ಜಾಧವ್ ನನ್ನ ಸ್ನೇಹಿತರು. ನಾನು ಅವರನ್ನು ಸಂಪರ್ಕ ಮಾಡಿದ್ದೇನೆ. ಅವರು ಕಾಂಗ್ರೆಸ್ ಪಕ್ಷದಲ್ಲಿ ಇರುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿರುವ ಅವರು, ಉಮೇಶ್ ಜಾಧವ ಅವರನ್ನು ಕರೆಯಿಸಿ ಮಾತನಾಡುತ್ತೇನೆ.  ನಮ್ಮದು ದೊಡ್ಡ ಪಕ್ಷವಾಗಿದ್ದು, ಅಸಮಾಧಾನ ಸರ್ವೇ ಸಾಮಾನ್ಯವಾಗಿರುತ್ತದೆ. ಮೈತ್ರಿ ಸರಕಾರ ಸುಭದ್ರವಾಗಿರುತ್ತದೆ ಎಂದು ಹೇಳಿದರು.

ಇನ್ನು ಸರಕಾರದ ಆಡಳಿತದಲ್ಲಿ ಕಾಂಗ್ರೆಸ್ ಹಸ್ತಕ್ಷೇಪ ಮಾಡುತ್ತಿದೆ ಎಂಬ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ಯಾವತ್ತೂ ಹಸ್ತಕ್ಷೇಪ ಮಾಡಿಲ್ಲ. ಸಂದರ್ಭ ಬಂದಾಗ ಕೆಲವು, ಸಲಹೆ ಸೂಚನೆಗಳನ್ನು ನೀಡಿದ್ದೇವೆ ಎಂದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments