Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷರ ಖಡಕ್ಕಾಗಿ ಹೇಳಿದ್ದೇನು?

Webdunia
ಶುಕ್ರವಾರ, 29 ಮಾರ್ಚ್ 2019 (13:12 IST)
ರಾಜ್ಯ ರಾಜಕೀಯದಲ್ಲಿ ಕೈ ಪಾಳೆಯದ ಬಂಡಾಯ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಸರಿಯಾಗಿಯೇ ಬಿಸಿ ಮುಟ್ಟಿಸುತ್ತಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ನಾನು, ಡಿಸಿಎಂ ಪರಮೇಶ್ವರ್ ಮನವೊಲಿಕೆ ಮಾಡಿದ್ದೇವೆ. ರಾಹುಲ್ ಗಾಂಧಿ ಸೂಚನೆಯಂತೆ ಪ್ರಯತ್ನ ಮಾಡಿದ್ದೇವೆ. ಹನುಮೇಗೌಡರ ಬಗ್ಗೆ ಬಹಳ ಗೌರವವಿದೆ. ಮೈತ್ರಿ ಆಧಾರದಲ್ಲಿ ಕೆಲವು ತೀರ್ಮಾನವಾಗಿದೆ. ಇದರಿಂದ ಮುದ್ದಹನುಮೇಗೌಡರಿಗೆ ಅನ್ಯಾಯವಾಗಿದೆ. ನಮಗೂ ತುಂಬಾ ನೋವಾಗಿದೆ. ಸಂಸದರಾಗಿ ಉತ್ತಮ ಹೆಸರು ಪಡೆದವರು. ರಾಜಕೀಯ ಬೆಳವಣಿಗೆಗಳು ಕೆಲವೊಮ್ಮೆ ಈಗೆ ಮಾಡುತ್ತವೆ
ಗೌರವಯುತವಾಗಿ ನಾವು ಅವರನ್ನ ನಡೆಸಿಕೊಳ್ತೇವೆ ಎಂದಿದ್ದಾರೆ.

ನಾಮಪತ್ರ ವಾಪಸ್ ಪಡೆಯುವಂತೆ ಮನವಿ ಮಾಡಿದ್ದೇವೆ. ಅವರ ಬಂಡಾಯದಿಂದ ಪಕ್ಷಕ್ಕೆ ನಷ್ಡವಾಗಲಿದೆ. ಹೀಗಾಗಿ ನಿರ್ಧಾರ ಬದಲಿಸುವಂತೆ ಮನವಿ ಮಾಡಿದ್ದೇವೆ. ಅವರು ಉತ್ತಮವಾಗಿ ರೆಸ್ಪಾನ್ಸ್ ಮಾಡಿದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments