ಕೆಪಿಸಿಸಿ ಅಧ್ಯಕ್ಷರ ಖಡಕ್ಕಾಗಿ ಹೇಳಿದ್ದೇನು?

Webdunia
ಶುಕ್ರವಾರ, 29 ಮಾರ್ಚ್ 2019 (13:12 IST)
ರಾಜ್ಯ ರಾಜಕೀಯದಲ್ಲಿ ಕೈ ಪಾಳೆಯದ ಬಂಡಾಯ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಸರಿಯಾಗಿಯೇ ಬಿಸಿ ಮುಟ್ಟಿಸುತ್ತಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ನಾನು, ಡಿಸಿಎಂ ಪರಮೇಶ್ವರ್ ಮನವೊಲಿಕೆ ಮಾಡಿದ್ದೇವೆ. ರಾಹುಲ್ ಗಾಂಧಿ ಸೂಚನೆಯಂತೆ ಪ್ರಯತ್ನ ಮಾಡಿದ್ದೇವೆ. ಹನುಮೇಗೌಡರ ಬಗ್ಗೆ ಬಹಳ ಗೌರವವಿದೆ. ಮೈತ್ರಿ ಆಧಾರದಲ್ಲಿ ಕೆಲವು ತೀರ್ಮಾನವಾಗಿದೆ. ಇದರಿಂದ ಮುದ್ದಹನುಮೇಗೌಡರಿಗೆ ಅನ್ಯಾಯವಾಗಿದೆ. ನಮಗೂ ತುಂಬಾ ನೋವಾಗಿದೆ. ಸಂಸದರಾಗಿ ಉತ್ತಮ ಹೆಸರು ಪಡೆದವರು. ರಾಜಕೀಯ ಬೆಳವಣಿಗೆಗಳು ಕೆಲವೊಮ್ಮೆ ಈಗೆ ಮಾಡುತ್ತವೆ
ಗೌರವಯುತವಾಗಿ ನಾವು ಅವರನ್ನ ನಡೆಸಿಕೊಳ್ತೇವೆ ಎಂದಿದ್ದಾರೆ.

ನಾಮಪತ್ರ ವಾಪಸ್ ಪಡೆಯುವಂತೆ ಮನವಿ ಮಾಡಿದ್ದೇವೆ. ಅವರ ಬಂಡಾಯದಿಂದ ಪಕ್ಷಕ್ಕೆ ನಷ್ಡವಾಗಲಿದೆ. ಹೀಗಾಗಿ ನಿರ್ಧಾರ ಬದಲಿಸುವಂತೆ ಮನವಿ ಮಾಡಿದ್ದೇವೆ. ಅವರು ಉತ್ತಮವಾಗಿ ರೆಸ್ಪಾನ್ಸ್ ಮಾಡಿದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments