ಸಿಎಂರವರ ತಂತಿ ಮೇಲಿನ ನಡಿಗೆ ಹೇಳಿಕೆಗೆ ಶಾಸಕ ರಾಮದಾಸ್ ಹೇಳಿದ್ದೇನು?

Webdunia
ಸೋಮವಾರ, 30 ಸೆಪ್ಟಂಬರ್ 2019 (11:05 IST)
ಮೈಸೂರು : ತಂತಿ ಮೇಲಿನ ನಡಿಗೆ ಎಂದು ಸಿಎಂ ಬಿಎಸ್ ವೈ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಯಾವುದಕ್ಕೂ ಚಿಂತಿಸುವ ಅಗತ್ಯವಿಲ್ಲ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ.



ಸಿಎಂ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಸಿಎಂಗೆ ಒತ್ತಡ ಇದ್ದೇ ಇರುತ್ತದೆ ಅವರು ನಮ್ಮ ಟೀಂ ಕ್ಯಾಪ್ಟನ್. ಸಿಎಂ ಯಡಿಯೂರಪ್ಪ ಯಾವುದಕ್ಕೂ ಚಿಂತಿಸುವ ಅಗತ್ಯವಿಲ್ಲ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಮ್ಮ ಸಹಕಾರ ಇದ್ದೇ ಇರುತ್ತೆ ಎಂದು ಎಸ್.ಎ.ರಾಮದಾಸ್ ಭರವಸೆ ನೀಡಿದ್ದಾರೆ.

 

ಅನರ್ಹರ ಕುರಿತ ಶಾಸಕ ಉಮೇಶ್ ಕತ್ತಿ ಹೇಳಿಕೆ ವಿಚಾರ ಮೊದಲು ಮನೆಗೆ ಬಂದವರಿಗೆ ಊಟ ಹಾಕಬೇಕು. ನಾವು ಹಸಿದುಕೊಂಡಿದ್ದರೂ ಪರವಾಗಿಲ್ಲ ಅವರಿಗೆ ಊಟ ಹಾಕ್ತೀವಿ. ಅರ್ಹತೆ ವಿಚಾರದಲ್ಲಿ ಈ ಭಾಗದಲ್ಲಿ ನಾನೊಬ್ಬನೇ ಬಿಜೆಪಿಯಲ್ಲಿ ಹಳಬ. ಆದ್ರೆ ಈಗ ಪರಿಸ್ಥಿತಿ ಆ ರೀತಿ ಇಲ್ಲ, ಸಂಘ ನನಗೆ ಒಂದು ಶಿಸ್ತು ಕಲಿಸಿದೆ  ಎಂದು ಅವರು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments