Webdunia - Bharat's app for daily news and videos

Install App

ಆತನ ಮುಂದೆ ಜಿಗಿದಾಡಿದ ಚಿರತೆ ಮಾಡಿದ್ದೇನು?

Webdunia
ಭಾನುವಾರ, 20 ಅಕ್ಟೋಬರ್ 2019 (18:23 IST)
ರೇಷ್ಮೆ ಗೂಡಿನಲ್ಲಿ ಏಕಾಏಕಿ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ವಡೆಯರಾಯನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಸಿದ್ದಪ್ಪ ಬಣಕಾರ ಎಂಬುವರಿಗೆ ಸೇರಿದ್ದ ರೇಷ್ಮೆ ಗೂಡಿನಲ್ಲಿಯೇ ಚಿರತೆ ಪ್ರತ್ಯಕ್ಷವಾಗಿದೆ. ಸಿದ್ದಪ್ಪ ರೇಷ್ಮೆ ಗೂಡಿನಲ್ಲಿದ್ದ ಆಕಳ ಕರುವನ್ನು ನೋಡಲು ಹೋಗಿದ್ದರು. ಆ ವೇಳೆಯಲ್ಲಿ ಒಳಗೆ ಹೋಗುತ್ತಿದ್ದಂತೆ ಸಿದ್ದಪ್ಪನ ಮುಂದೆ ಜಿಗಿದು ಚಿರತೆ ಅಟ್ಟವನ್ನು ಏರಿ ಕುಳಿತಿದೆ.

ತಕ್ಷಣವೇ ಆಕಳು ಕರುವನ್ನು ಹೊರಗೆ ಏಳೆದ ರೈತ ಸಿದ್ದಪ್ಪ ಬಾಗಿಲು ಹಾಕಿದ್ದಾರೆ. ಘಟನಾ ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಚಿರತೆ ಸೆರೆ ಹಿಡಿಯಲು ಮುಂದಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments