Webdunia - Bharat's app for daily news and videos

Install App

ಎಲೆಕ್ಷನ ಬಳಿಕ ಮಂಡ್ಯ ರೈತರು ಮಾಡಿದ್ದೇನು?

Webdunia
ಭಾನುವಾರ, 12 ಮೇ 2019 (14:41 IST)
ಮೆಗಾಫೈಟ್ ಗೆ ವೇದಿಕೆಯಾಗಿ ದೇಶದ ಗಮನ ಸೆಳೆದಿದ್ದ ಮಂಡ್ಯದಲ್ಲಿ ಈಗ ಹೊಸ ಸಮಸ್ಯೆಗಳೇ ತಾಂಡವವಾಡುತ್ತಿವೆ.

ಮಂಡ್ಯದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕಬ್ಬಿನ ಬಾಕಿ ಪಾವತಿಯಾಗದ ಹಿನ್ನೆಲೆ
ದೇಶಹಳ್ಳಿ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಲಾಗಿದೆ.

ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಕಬ್ಬಿನ ಬಾಕಿ ಪಾವತಿ ಮಾಡದ NSL ಶುಗರ್ ಕಂಪನಿ ವಿರುದ್ಧ ಆಕ್ರೋಶಗೊಂಡಿದ್ದಾರೆ.
ಕೈಯಲ್ಲಿ ಕಬ್ಬು ಹಾಗೂ ಮಣ್ಣು ಹಿಡಿದು ರೈತರು ಕಿಡಿಕಾರಿದ್ರು.

ಕಬ್ಬು ಪೂರೈಕೆ ಮಾಡ್ತಿರೋ ರೈತ್ರಿಗೆ ಬಾಕಿ ಪಾವತಿ ಮಾಡದೆ ಬಾಯಿಗೆ ಮಣ್ಣು ಹಾಕುತ್ತಿದ್ದಾರೆಂದು ಅಣಕವಾಡಿದ ಗ್ರಾಮಸ್ಥರು, ಜಿಲ್ಲಾಡಳಿತ ಹಾಗೂ NSL ಶುಗರ್ ವಿರುದ್ಧ ಧಿಕ್ಕಾರ ಕೂಗಿದ್ರು. ಕಬ್ಬಿನ ಬಿಲ್ ಪಾವತಿ ಮಾಡದಿದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments