Webdunia - Bharat's app for daily news and videos

Install App

ನಿಮ್ಮ ಪಡಿತರ ಕಳ್ಳತನ ಆಗುತ್ತಿದೆಯಾ?

Webdunia
ಬುಧವಾರ, 9 ಸೆಪ್ಟಂಬರ್ 2020 (18:02 IST)
ಪಡಿತರ ಅಕ್ರಮ ತಡೆಯುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಸಚಿವರು ಈ ಕೆಲಸ ಮಾಡಿದ್ಧಾರೆ.

ಪಡಿತರ ಅಕ್ರಮ ತಡೆಗೆ ಜಾಗೃತ ದಳ ರಚಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ‌ ವ್ಯವಹಾರಗಳ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಪಡಿತರ ಅಕ್ರಮ ದಾಸ್ತಾನು ಮಾರಾಟ ಮಾಡುತ್ತಿರುವ ದೂರುಗಳು‌ ಕೇಳಿ ಬರುತ್ತಿವೆ.

ಅಕ್ರಮ ತಡೆಗಟ್ಟುವ ಹಿನ್ನೆಲೆಯಲ್ಲಿ ಜಾಯಿಂಟ್ ಡೈರೆಕ್ಟರ್ ನೇತೃತ್ವದಲ್ಲಿ ಜಾಗೃತದಳ ರಚನೆ ಮಾಡಲು ಚಿಂತನೆ ನಡೆಸಲಾಗಿದೆ, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮವಹಿಸಲಾಗುವುದು ಎಂದರು.

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನಲ್ಲಿ 800 ಚೀಲ ರಾಗಿ ಅಕ್ರಮ ಸಾಗಾಣೆ ಬಗ್ಗೆ ಮಾಹಿತಿ ಪಡೆಯಲಾಗಿದೆ. ಜಿಲ್ಲಾ ಆಹಾರ ಉಪ ನಿರ್ದೇಶಕರೊಂದಿಗೆ ಮಾತನಾಡಿದ್ದು ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಮುಂದಿನ ಸುದ್ದಿ
Show comments