Select Your Language

Notifications

webdunia
webdunia
webdunia
webdunia

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಷಾಢ ವಿಶೇಷ ಪೂಜೆ ಬಗ್ಗೆ ಉಸ್ತುವಾರಿ ಸಚಿವರು ಹೇಳಿದ್ದೇನು?

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಷಾಢ ವಿಶೇಷ ಪೂಜೆ ಬಗ್ಗೆ ಉಸ್ತುವಾರಿ ಸಚಿವರು ಹೇಳಿದ್ದೇನು?
ಮೈಸೂರು , ಸೋಮವಾರ, 8 ಜೂನ್ 2020 (10:20 IST)

ಮೈಸೂರು : ಇಂದಿನಿಂದ ದೇವಸ್ಥಾನಗಳನ್ನು ಓಪನ್ ಮಾಡಲು ಸರ್ಕಾರ ಅನುಮತಿ ನೀಡಿದ್ದ ಹಿನ್ನಲೆಯಲ್ಲಿ ಮೈಸೂರು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ.

 

ಹಾಗೇ ಈ ತಿಂಗಳ ಕೊನೆಯಲ್ಲಿ ಆಷಾಢ ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಷಾಢ ಪೂಜೆ ವಿಚಾರಕ್ಕೆ ಸಂಬಂಧಿಸಿದಂತೆ ಆಷಾಢ ವಿಶೇಷ ಪೂಜೆ ಬಗ್ಗೆ ನಿರ್ಧರಿಸಿಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
 

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಬಳಿ ಚರ್ಚಿಸಿ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು  ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ದೇಶಾದ್ಯಂತ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ