Webdunia - Bharat's app for daily news and videos

Install App

ಕೂಲಿಗಳಿಗೆ ಸಚಿವರು ಹೇಳಿದ್ದೇನು?

Webdunia
ಭಾನುವಾರ, 19 ಮೇ 2019 (13:32 IST)
ಕೂಲಿ ಕಾರ್ಮಿಕರೊಂದಿಗೆ ಸಚಿವರು ಸಮಾಲೋಚನೆ ನಡೆಸಿದ ಘಟನೆ ನಡೆದಿದೆ.

ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿಜಯಪುರ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಕೂಲಿ ಕಾರ್ಮಿಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಸಚಿವ ದೇಶಪಾಂಡೆ.

ವಿಜಯಪುರ ನಗರದ ಗೋದಾವರಿ ಹೊಟೇಲ್ ಬಳಿ ನಿಲ್ಲುವ ಕೂಲಿ ಕಾರ್ಮಿಕರನ್ನು ಕಂಡು ಮಾತನಾಡಿಸಿದ್ದಾರೆ. ನಿಮಗೆ ನಿಮ್ಮ‌ ಗ್ರಾಮದಲ್ಲೇ ಪಂಚಾಯತಿ ಮಟ್ಟದಲ್ಲಿ ಉದ್ಯೋಗ ನೀಡಲಾಗುವದು. ನೀವು ದಿನಕ್ಕೆ ಐನೂರು ಸಂಬಳ ಕೇಳಿದರೆ ಅದು ಕೊಡಲಾಗುವದಿಲ್ಲ.

ಆದರೆ ನಿಮ್ಮ ಹಳ್ಳಿಗಳಲ್ಲೇ ಪಂಚಾಯತಿ ಮಟ್ಟದಲ್ಲಿ ಕೆಲಸ ಕೊಡುತ್ತೇವೆ. ನಿಮಗೆ ನೀರು ಮೇವಿನ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ ಆರ್.ವಿ.ದೇಶಪಾಂಡೆ.

ಆರ್.ವಿ.ದೇಶಪಾಂಡೆಗೆ ಗೃಹ ಸಚಿವ ಎಮ್.ಬಿ.ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಎಮ್.ಸಿ.ಮನಗೂಳಿ, ಶಾಸಕ ಯಶವಂತ ರಾಯಗೌಡ ಪಾಟೀಲ್ ಸಾಥ್ ನೀಡಿದ್ರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ, ರಷ್ಯಾಗೆ ಡೊನಾಲ್ಡ್ ಟ್ರಂಪ್ ಬ್ರೇಕಪ್ ಮೆಸೇಜ್: ಈವಯ್ಯನಿಗೆ ಏನಾಗಿದೆ ಅಂತಿದ್ದಾರೆ ಪಬ್ಲಿಕ್

ಮಹಿಳಾ ಐಪಿಎಸ್ ಅಧಿಕಾರಿ ಜೊತೆ ಅಜಿತ್ ಪವಾರ್ ಬಿಸಿ ಬಿಸಿ ಮಾತು ವಿಡಿಯೋ ವೈರಲ್

ಮತಪತ್ರ ಬಳಕೆ ಮತ್ತೆ ಪುರಾತನ ಯುಗಕ್ಕೆ ಹೋಗುವ ನಿರ್ಣಯ: ಎನ್.ರವಿಕುಮಾರ್

ರೈತರ ಬಗ್ಗೆ ಮಾತನಾಡುವಾಗ ಎಚ್ಚರವಿರಬೇಕು: ಆರ್ ಅಶೋಕ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments