Webdunia - Bharat's app for daily news and videos

Install App

ಕೂಲಿಗಳಿಗೆ ಸಚಿವರು ಹೇಳಿದ್ದೇನು?

Webdunia
ಭಾನುವಾರ, 19 ಮೇ 2019 (13:32 IST)
ಕೂಲಿ ಕಾರ್ಮಿಕರೊಂದಿಗೆ ಸಚಿವರು ಸಮಾಲೋಚನೆ ನಡೆಸಿದ ಘಟನೆ ನಡೆದಿದೆ.

ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿಜಯಪುರ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಕೂಲಿ ಕಾರ್ಮಿಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಸಚಿವ ದೇಶಪಾಂಡೆ.

ವಿಜಯಪುರ ನಗರದ ಗೋದಾವರಿ ಹೊಟೇಲ್ ಬಳಿ ನಿಲ್ಲುವ ಕೂಲಿ ಕಾರ್ಮಿಕರನ್ನು ಕಂಡು ಮಾತನಾಡಿಸಿದ್ದಾರೆ. ನಿಮಗೆ ನಿಮ್ಮ‌ ಗ್ರಾಮದಲ್ಲೇ ಪಂಚಾಯತಿ ಮಟ್ಟದಲ್ಲಿ ಉದ್ಯೋಗ ನೀಡಲಾಗುವದು. ನೀವು ದಿನಕ್ಕೆ ಐನೂರು ಸಂಬಳ ಕೇಳಿದರೆ ಅದು ಕೊಡಲಾಗುವದಿಲ್ಲ.

ಆದರೆ ನಿಮ್ಮ ಹಳ್ಳಿಗಳಲ್ಲೇ ಪಂಚಾಯತಿ ಮಟ್ಟದಲ್ಲಿ ಕೆಲಸ ಕೊಡುತ್ತೇವೆ. ನಿಮಗೆ ನೀರು ಮೇವಿನ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ ಆರ್.ವಿ.ದೇಶಪಾಂಡೆ.

ಆರ್.ವಿ.ದೇಶಪಾಂಡೆಗೆ ಗೃಹ ಸಚಿವ ಎಮ್.ಬಿ.ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಎಮ್.ಸಿ.ಮನಗೂಳಿ, ಶಾಸಕ ಯಶವಂತ ರಾಯಗೌಡ ಪಾಟೀಲ್ ಸಾಥ್ ನೀಡಿದ್ರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments