Select Your Language

Notifications

webdunia
webdunia
webdunia
webdunia

ಪರಪ್ಪನ ಅಗ್ರಹಾರ ಕಾರ್ಯಾಗೃಹದ ಅಕ್ರಮ ದಂಧೆ ಬಗ್ಗೆ ಶಾಸಕರು ಹೇಳಿದ್ದೇನು?

ಪರಪ್ಪನ ಅಗ್ರಹಾರ ಕಾರ್ಯಾಗೃಹದ ಅಕ್ರಮ ದಂಧೆ ಬಗ್ಗೆ ಶಾಸಕರು ಹೇಳಿದ್ದೇನು?
ಬೆಂಗಳೂರು , ಬುಧವಾರ, 3 ಫೆಬ್ರವರಿ 2021 (12:54 IST)
ಬೆಂಗಳೂರು : ಪರಪ್ಪನ ಅಗ್ರಹಾರ ಕಾರ್ಯಾಗೃಹದಲ್ಲಿ ಅಕ್ರಮ ದಂಧೆ ವಿಚಾರದ ಬಗ್ಗೆ ಕೆಲವು ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವೆ. ತಕ್ಷಣ ಅಧಿಕಾರಿಗಳಿಂದ  ಮಾಹಿತಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ತೇವೆ ಎಂದು  ಹೇಳಿದ್ದಾರೆ.

ದುಡ್ಡು ಕೊಟ್ಟರೆ ಜೈಲಿನಲ್ಲಿ ಎಲ್ಲವೂ ಸಿಗುತ್ತೆ, ಜೈಲಲ್ಲಿ ಇರುವುದು ಹೊರಗಡೆ ಇರುವುದು ಎರಡೂ ಒಂದೇ. ಬೇಲಿಯೇ ಎದ್ದು ಹೊಲ ಮೇಯುವ ಸ್ಥಿತಿ ಇದೆ. ಸರ್ಕಾರ ಮನಸ್ಸು ಮಾಡಿದ್ರೆ ಒಂದು ಕ್ಷಣದಲ್ಲಿ ನಿಲ್ಲಿಸಬಹುದು  ಎಂದು ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರ್ಕಾರದ ವಿರುದ್ಧ ಗರಂ ಆದ ನಟ ಧ್ರುವ ಸರ್ಜಾ