Webdunia - Bharat's app for daily news and videos

Install App

ಇಬ್ಬರು ಹೆಣ್ಣುಮಕ್ಕಳೊಂದಿಗೆ ತಾಯಿ ಮಾಡಿದ್ದೇನು?

Webdunia
ಭಾನುವಾರ, 2 ಆಗಸ್ಟ್ 2020 (15:22 IST)
ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಮಾಡಬಾರದ ಕೆಲಸ ಮಾಡಿಕೊಂಡಿದ್ದಾರೆ.

ಇಬ್ಬರು ಹೆಣ್ಣು ಮಕ್ಕಳ ಸಹಿತ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್ ಪುರ ತಾಲ್ಲೂಕಿನ ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೇಕೊಪ್ಪದಲ್ಲಿ ನಡೆದಿದೆ.

ಸೌಜನ್ಯ (5), ಆದ್ಯಾ(2) ಜೊತೆಗೆ ತಾಯಿ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಇವರು ಕಾಣೆಯಾಗಿದ್ದರು. ಹುಣಸೇಕೊಪ್ಪ ಗ್ರಾಮದ ಖಾಸಗಿ ತೋಟವೊಂದರ ಕೆರೆಯಲ್ಲಿ ಮೃತ ದೇಹಗಳು ಪತ್ತೆಯಾಗಿವೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments