Webdunia - Bharat's app for daily news and videos

Install App

ಸಿದ್ದಗಂಗಾ ಶ್ರೀ ಬಗ್ಗೆ ಸಂಸದ ಹೇಳಿದ್ದೇನು?

Webdunia
ಸೋಮವಾರ, 21 ಜನವರಿ 2019 (17:56 IST)
ಸರಕಾರದಿಂದ ಮಾಡಲು ಆಗದ ಕೆಲಸವನ್ನು ತುಮಕೂರು ಸಿದ್ದಗಂಗಾ ಮಠದ ಶ್ರೀಗಳು ಮಾಡುತ್ತಿದ್ದರು ಎಂದು ಸಂಸದರು ಹೇಳಿದ್ದಾರೆ.

ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ಹೇಳಿಕೆ ನೀಡಿದ್ದು, ಈ ಹಿಂದೆ ನಾನು ಸಮಾಜ ಕಲ್ಯಾಣ ಇಲಾಖೆ ಸಚಿವನಿದ್ದಾಗ ಮಠಕ್ಕೆ ಒಮ್ಮೆ ಭೇಟಿ ನೀಡಿದ್ದೆ. ಅಲ್ಲಿ ಮೂರು ಸಾವಿರ ಮಕ್ಕಳು ಒಂದೇ ಕಡೆ ಕುಳಿತು ಊಟ ಮಾಡುವದು ನೋಡಿ ನನಗೆ ಆಶ್ಚರ್ಯವಾಯಿತು. ಸರ್ಕಾರದಿಂದ ಮಾಡಲಾಗದ ಕಾರ್ಯವನ್ನು ಅಂದಿನ ದಿನದಲ್ಲಿ ಅವರು ಮಾಡುತ್ತಿದ್ದರು ಎಂದು ಸ್ಮರಿಸಿದರು.

ಸ್ವಾಮೀಜಿಗಳಿಗೆ ದೇವರು ಇನ್ನಷ್ಟು ಆಯುರ್ ಆರೋಗ್ಯವನ್ನು ಕೊಟ್ಟು ಕಾಪಾಡಬೇಕಿತ್ತು ಎಂದ ಅವರು, ಸಿದ್ದಗಂಗಾ ಶ್ರೀ ಗಳಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಈ ಕುರಿತು ಖುದ್ದಾಗಿ ಪ್ರಧಾನಿಗೆ ಭೇಟಿ ಆಗಿ ಮಾತನಾಡುತ್ತೇನೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments