Webdunia - Bharat's app for daily news and videos

Install App

ಟೈಗರ್ ಫಾರೆಸ್ಟ್ ಬಗ್ಗೆ ಸಂಸದ ಹೇಳಿದ್ದೇನು?

Webdunia
ಸೋಮವಾರ, 14 ಜನವರಿ 2019 (17:27 IST)
ರಾಜ್ಯದಲ್ಲಿ ಎರಡು ಟೈಗರ್ ಪ್ರಾಜೆಕ್ಟ್ ಇರೋದು ನಮ್ಮ ಗಡಿ ಜಿಲ್ಲೆಯಲ್ಲಿ ಮಾತ್ರ. ಪ್ರಾಜೆಕ್ಟ್ ಜಾರಿಯಾದರೆ ಜಿಲ್ಲೆಯಲ್ಲಿ ಖಂಡಿತ ರೆಕಾರ್ಡ ಆಗುತ್ತದೆ ಎಂದು ಸಂಸದ ಹೇಳಿದ್ದಾರೆ.

ಮಲೆಮಹದೇಶ್ವರ ಟೈಗರ್ ಫಾರೆಸ್ಟ್ ಆದರೆ ಚಾಮರಾಜನಗರ ಜಿಲ್ಲೆಯಲ್ಲೇ ಮೂರು ಟೈಗರ್ ಫಾರೆಸ್ಟ್ಗಳು ಆಗುತ್ತವೆ.
ಟೈಗರ್ ಫಾರೆಸ್ಟ್ ಆದರೆ  ಜಿಲ್ಲೆ ಖಂಡಿತ ರೆಕಾರ್ಡ್ ಆಗುತ್ತದೆ ಎಂದು ಸಂಸದ ಆರ್. ದೃವನಾರಾಯಣ್ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಸಂಸದ ದೃವನಾರಾಯಣ್ ಹೇಳಿಕೆ ನೀಡಿದ್ದು, ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಪಾಸ್ಪೋರ್ಟ್ ಸೇವಾ ಕೇಂದ್ರ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಚಾಮರಾಜನಗರದ ಜಿಲ್ಲಾ ಕೇಂದ್ರದ ಅಂಚೆ ಕಛೇರಿಯಲ್ಲಿ ಈ ಪಾಸ್ಪೋರ್ಟ್ ಸೇವಾಕೇಂದ್ರ ಪ್ರಾರಂಭಿಸಲಾಗುತ್ತದೆ. ಇದೇ ತಿಂಗಳ ಕೊನೆಯಲ್ಲಿ ಸೇವಾ ಕೇಂದ್ರ ಪ್ರಾರಂಭವಾಗಲಿದೆ ಎಂದರು. 

ಕೃಷಿ ಕಾಲೇಜು  ಇನ್ನೂ ಪ್ರಾರಂಭವಾಗದೆ ಇರುವುದಕ್ಕೆ ಸಾಕಷ್ಟು ಜನರು, ಬೇರೆ ರೀತಿಯಲ್ಲಿ ಮಾತನಾಡುತ್ತಿದ್ದರು. ಆದರೆ ಹೊಸ ಕಾಲೇಜಿಗೆ 70 ಎಕರೆ ಜಾಗ ನಿರ್ದೇಶಿಸಿದೆ. ಕೇಂದ್ರ ಸರ್ಕಾರದ  ಕ್ಯಾಬಿನೆಟ್ ನಲ್ಲಿ ಅಪ್ರುವಲ್ ಆದ ತಕ್ಷಣ ಅದು ಪ್ರಾರಂಭವಾಗುತ್ತದೆ ಎಂದರು. 

ಈಗಾಗಲೇ ಒಂದು ಸಣ್ಣ ಕಟ್ಟಡದಲ್ಲಿ, ಕಾಲೇಜು ಪ್ರಾರಂಭವಾಗಿ ನಡೆಯುತ್ತಿದೆ ಎಂದ ಅವರು, ಕೈಗಾರಿಕೆ ಪ್ರದೇಶದಲ್ಲಿ 1600 ಎಕರೆ ಪ್ರದೇಶದಲ್ಲಿ ಯಾವುದೇ ಇಂಡಸ್ಟ್ರಿ ಬರದೇ ವ್ಯರ್ಥವಾಗಿದೆ. ಮುಂಬೈ ಮೂಲದ ಕಂಪನಿಯೊಂದು ಈಗ ಮುಂದೆ ಬಂದಿದೆ. ಅದರಿಂದ  15 ಸಾವಿರ ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದರು.  

ಬಿರ್ಲಾ ಗ್ರೂಪ್ ನವರಿಗೆ 250 ಎಕರೆ ಅಲಾಟ್ ಆಗಿದೆ. ಆದರೆ ಅವರು ಸ್ವಲ್ಪ ರಿಯಾಯಿತಿ ಕೇಳುತ್ತಿದ್ದಾರೆ, ಅದನ್ನ ಮುಖ್ಯಮಂತ್ರಿಗಳು ಮಾತುಕತೆಯ ಮೂಲಕ ಬಗೆಹರಿಸಲಿದ್ದಾರೆ ಎಂದರು. ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಆಗಬೇಕಾದರೆ ನನ್ನ ಪ್ರಯತ್ನ ಸಾಕಷ್ಟಿದೆ ಎಂದೂ ಸಂಸದರು ಹೇಳಿಕೊಂಡರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments