Webdunia - Bharat's app for daily news and videos

Install App

ಸಂಬಳ ನೀಡುವುದಾಗಿ ಹೋಟೆಲ್ ಗೆ ಕರೆದ ಮಾಲೀಕ ಆಮೇಲೆ ಮಾಡಿದ್ದೇನು?

Webdunia
ಗುರುವಾರ, 24 ಸೆಪ್ಟಂಬರ್ 2020 (10:20 IST)
ವಡೋದರಾ : ವಡೋದರಾ ದಲ್ಲಿ ಮಾಲೀಕನೊಬ್ಬ ಉದ್ಯೋಗಿಯ ಮೇಲೆ ಮಾನಭಂಗ ಎಸಗಿದ ಆರೋಪ ಕೇಳಿಬಂದಿದೆ.

ನಾಟಕ ನಿರ್ಮಾಣ ಕಂಪೆನಿಯ ಮಾಲೀಕ ಸಂಬಳಕ್ಕೆ ಸಂಬಂಧಿಸಿದ ವಿಷಯವನ್ನು ಚರ್ಚಿಸುವ ನೆಪದಲ್ಲಿ ತನ್ನನ್ನು ಹೋಟೆಲ್ ಕರೆದು ಅಲ್ಲಿ ತನ್ನನ್ನ್ನು ಬಂಧಿಸಿ ಮಾನಭಂಗ ಎಸಗಿದ್ದಾನೆ ಎಂದು ಮಹಿಳಾ ಉದ್ಯೋಗಿ ಆರೋಪಿಸಿದ್ದಾಳೆ.

ಈ ಬಗ್ಗೆ ಮಹಿಳೆ ವಡೋದರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments