Webdunia - Bharat's app for daily news and videos

Install App

ಪ್ಯಾಂಟ್ ಬಿಚ್ಚಿ ಹುಡುಗರ ಗುದದ್ವಾರಕ್ಕೆ ಪೆಟ್ರೋಲ್ ಸುರಿದು ಮಾಡಿದ್ದೇನು?

Webdunia
ಶುಕ್ರವಾರ, 21 ಫೆಬ್ರವರಿ 2020 (13:33 IST)
ಯುವಕರಿಬ್ಬರನ್ನು ಥಳಿಸಿರೋ ಗುಂಪೊಂದು ಅವರ ಗುದದ್ವಾರಕ್ಕೆ ಪೆಟ್ರೋಲ್ ಸುರಿದು ವಿಕೃತಿ ಮೆರೆದಿದ್ದಾರೆ.

ರಾಜಸ್ಥಾನದಲ್ಲಿ ಘಟನೆ ನಡೆದಿದ್ದು, ಯುವಕರು ಬೈಕ್ ಸರ್ವಿಸ್ ಗೆ ಹೋಗಿದ್ದರು. ಆಗ ಅಲ್ಲಿ 500 ರೂಪಾಯಿ ಕಳ್ಳತನ ಆಗಿದೆ ಅಂತ ಇವರ ಮೇಲೆ ಆರೋಪ ಹೊರಿಸಲಾಯಿತು.

ಕೂಡಲೇ ಅಲ್ಲಿದ್ದ ಗುಂಪೊಂದು ಹುಡುಗರಿಬ್ಬರನ್ನು ಥಳಿಸಿದ್ದಾರೆ. ಅವರ ಗುದದ್ವಾರಕ್ಕೆ ಪೆಟ್ರೋಲ್ ಸುರಿದು ವಿಕೃತಿ ಮೆರೆದಿದ್ದಾರೆ.

ವಿಡಿಯೋ ವೈರಲ್ ಆಗ್ತಿದ್ದಂತೆ ಕೇಸ್ ದಾಖಲು ಮಾಡಿಕೊಂಡಿರೋ ಪೊಲೀಸರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments