Webdunia - Bharat's app for daily news and videos

Install App

ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಸ್ಪೀಕರ್ ಹೇಳಿದ್ದೇನು?

Webdunia
ಬುಧವಾರ, 17 ಜುಲೈ 2019 (12:17 IST)
ಸುಪ್ರೀಂ ಕೋರ್ಟ್ ನೀಡಿರೋ ತೀರ್ಪನ್ನು ಸ್ವಾಗತಿಸೋದಾಗಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಕೋಲಾರದಲ್ಲಿ ಮಾತನಾಡಿರುವ ಅವರು, ಗುರುವಾರ ವಿಧಾನಸಭೆಯಲ್ಲಿ ಮೈತ್ರಿ ಸರಕಾರದಿಂದ ವಿಶ್ವಾಸ ಮತ ನಡೆಯಲಿದೆ.

ಸದನಕ್ಕೆ ಬರೋದು ಬಿಡೋದು ರಾಜೀನಾಮೆ ನೀಡಿರೋ ಶಾಸಕರಿಗೆ ಬಿಟ್ಟ ವಿಚಾರವಾಗಿದೆ. ಕೋರ್ಟ್ ತೀರ್ಪನಿಂದ ಯಾರೂ ಗೆದ್ದಿಲ್ಲ, ಯಾರೂ ಸೋತಿಲ್ಲ. ಸ್ಪೀಕರ್ ಸ್ಥಾನದ ಗೌರವವನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದರು.

ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುವೆ ಅಂತಂದ ಸ್ಪೀಕರ್, ಸಮಯಕ್ಕೆ ತಕ್ಕಂತೆ ಬಾಕಿ ಇರೋ ಕೆಲಸಗಳನ್ನು ಮಾಡೋದಾಗಿ ಹೇಳಿದ್ರು.

ಈ ಹಿಂದೆ ಸಂಸದ ಉಮೇಶ್ ಜಾಧವ್ ಅವರ ಪ್ರಕರಣ ಸಂದರ್ಭದಲ್ಲಿ ಅನುಸರಿಸಿದ ಕ್ರಮಗಳನ್ನೇ ಈಗಲೂ ಪಾಲಿಸೋದಾಗಿ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments