ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಸ್ಪೀಕರ್ ಹೇಳಿದ್ದೇನು?

Webdunia
ಬುಧವಾರ, 17 ಜುಲೈ 2019 (12:17 IST)
ಸುಪ್ರೀಂ ಕೋರ್ಟ್ ನೀಡಿರೋ ತೀರ್ಪನ್ನು ಸ್ವಾಗತಿಸೋದಾಗಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಕೋಲಾರದಲ್ಲಿ ಮಾತನಾಡಿರುವ ಅವರು, ಗುರುವಾರ ವಿಧಾನಸಭೆಯಲ್ಲಿ ಮೈತ್ರಿ ಸರಕಾರದಿಂದ ವಿಶ್ವಾಸ ಮತ ನಡೆಯಲಿದೆ.

ಸದನಕ್ಕೆ ಬರೋದು ಬಿಡೋದು ರಾಜೀನಾಮೆ ನೀಡಿರೋ ಶಾಸಕರಿಗೆ ಬಿಟ್ಟ ವಿಚಾರವಾಗಿದೆ. ಕೋರ್ಟ್ ತೀರ್ಪನಿಂದ ಯಾರೂ ಗೆದ್ದಿಲ್ಲ, ಯಾರೂ ಸೋತಿಲ್ಲ. ಸ್ಪೀಕರ್ ಸ್ಥಾನದ ಗೌರವವನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದರು.

ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುವೆ ಅಂತಂದ ಸ್ಪೀಕರ್, ಸಮಯಕ್ಕೆ ತಕ್ಕಂತೆ ಬಾಕಿ ಇರೋ ಕೆಲಸಗಳನ್ನು ಮಾಡೋದಾಗಿ ಹೇಳಿದ್ರು.

ಈ ಹಿಂದೆ ಸಂಸದ ಉಮೇಶ್ ಜಾಧವ್ ಅವರ ಪ್ರಕರಣ ಸಂದರ್ಭದಲ್ಲಿ ಅನುಸರಿಸಿದ ಕ್ರಮಗಳನ್ನೇ ಈಗಲೂ ಪಾಲಿಸೋದಾಗಿ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಮುಂದಿನ ಸುದ್ದಿ
Show comments