Webdunia - Bharat's app for daily news and videos

Install App

ಕಾಂಗ್ರೆಸ್ ಏಜೆಂಟ್ ಎಂದ ಶೋಭಾ ಕರಂದ್ಲಾಜೆಗೆ ಸ್ಪೀಕರ್ ಹೇಳಿದ್ದೇನು?

Webdunia
ಶುಕ್ರವಾರ, 19 ಜುಲೈ 2019 (13:28 IST)
ಬೆಂಗಳೂರು : ತಮ್ಮನ್ನು ಕಾಂಗ್ರೆಸ್ ಪಕ್ಷದ ಏಜೆಂಟ್ ಎಂದ ಸಂಸದೆ ಶೋಭಾ ಕರಂದ್ಲಾಜೆಗೆ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ.




ಮೈತ್ರಿ ಸರ್ಕಾರ ವಿಶ್ವಾಸಮತಯಾಚನೆಗೆ ಸ್ಪೀಕರ್ ರಮೇಶ್ ಕುಮಾರ್ ಅವಕಾಶ ಕೊಡದ ಹಿನ್ನಲೆಯಲ್ಲಿ ಗರಂ ಆದ ಸಂಸದೆ ಶೋಭಾ ಕರಂದ್ಲಾಜೆ, 'ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಏಜೆಂಟ್. ಇದೇ ಕಾರಣಕ್ಕೆ ಅವರು ಹೀಗೆ ಮಾಡುತ್ತಿದ್ದಾರೆ' ಎಂದು ನೇರವಾಗಿ ಆರೋಪ ಮಾಡಿದ್ದರು.


ಈ ಹೇಳಿಕೆಗೆ ತಿರುಗೇಟು ನೀಡಿದ ಸ್ಪೀಕರ್ 'ಅವರವರ ನಡತೆಗೆ ಅನುಗುಣವಾಗಿ ಅವರು ಮಾತಾಡ್ತಾರೆ. ಅವರು ಬೆಳೆದುಬಂದ ಹಾದಿ ಅವರ ಮಾತಿಗೆ ಕಾರಣ. ಇನ್ನೂ ನಾನು ಅವರಿಂದ ಕಲಿಯುವುದು ಏನೂ ಇಲ್ಲ. ಅವರಿಗಿಂತ ಉತ್ತಮರು ನನಗೆ ಗೊತ್ತಿದ್ದಾರೆ ನಾನು ಅವರ ಬಳಿಯೇ ಕಲೀತಿನಿ ಹಾಗೂ ಅವರು ಸಂಸದೆ ಎಂಬ ಕಾರಣಕ್ಕೆ ಗೌರವಿಸ್ತೀನಿ' ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments