Webdunia - Bharat's app for daily news and videos

Install App

ಕಾಂಗ್ರೆಸ್ ಏಜೆಂಟ್ ಎಂದ ಶೋಭಾ ಕರಂದ್ಲಾಜೆಗೆ ಸ್ಪೀಕರ್ ಹೇಳಿದ್ದೇನು?

Webdunia
ಶುಕ್ರವಾರ, 19 ಜುಲೈ 2019 (13:28 IST)
ಬೆಂಗಳೂರು : ತಮ್ಮನ್ನು ಕಾಂಗ್ರೆಸ್ ಪಕ್ಷದ ಏಜೆಂಟ್ ಎಂದ ಸಂಸದೆ ಶೋಭಾ ಕರಂದ್ಲಾಜೆಗೆ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ.




ಮೈತ್ರಿ ಸರ್ಕಾರ ವಿಶ್ವಾಸಮತಯಾಚನೆಗೆ ಸ್ಪೀಕರ್ ರಮೇಶ್ ಕುಮಾರ್ ಅವಕಾಶ ಕೊಡದ ಹಿನ್ನಲೆಯಲ್ಲಿ ಗರಂ ಆದ ಸಂಸದೆ ಶೋಭಾ ಕರಂದ್ಲಾಜೆ, 'ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಏಜೆಂಟ್. ಇದೇ ಕಾರಣಕ್ಕೆ ಅವರು ಹೀಗೆ ಮಾಡುತ್ತಿದ್ದಾರೆ' ಎಂದು ನೇರವಾಗಿ ಆರೋಪ ಮಾಡಿದ್ದರು.


ಈ ಹೇಳಿಕೆಗೆ ತಿರುಗೇಟು ನೀಡಿದ ಸ್ಪೀಕರ್ 'ಅವರವರ ನಡತೆಗೆ ಅನುಗುಣವಾಗಿ ಅವರು ಮಾತಾಡ್ತಾರೆ. ಅವರು ಬೆಳೆದುಬಂದ ಹಾದಿ ಅವರ ಮಾತಿಗೆ ಕಾರಣ. ಇನ್ನೂ ನಾನು ಅವರಿಂದ ಕಲಿಯುವುದು ಏನೂ ಇಲ್ಲ. ಅವರಿಗಿಂತ ಉತ್ತಮರು ನನಗೆ ಗೊತ್ತಿದ್ದಾರೆ ನಾನು ಅವರ ಬಳಿಯೇ ಕಲೀತಿನಿ ಹಾಗೂ ಅವರು ಸಂಸದೆ ಎಂಬ ಕಾರಣಕ್ಕೆ ಗೌರವಿಸ್ತೀನಿ' ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments