Webdunia - Bharat's app for daily news and videos

Install App

ಅಯೋಧ್ಯೆ ತೀರ್ಪಿನ ಬಗ್ಗೆ ಸುನ್ನಿ ವಕ್ಫ್ ಮಂಡಳಿ ಹೇಳಿದ್ದೇನು?

Webdunia
ಸೋಮವಾರ, 21 ಅಕ್ಟೋಬರ್ 2019 (18:39 IST)
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ವಿವಾದದ ಕುರಿತಾದ ಪ್ರಕರಣದ ತೀರ್ಪಿಗೆ ಕ್ಷಣಗಣನೆ ಶುರುವಾಗಿದೆ.

ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರೋ ಸುನ್ನಿ ವಕ್ಫ್ ಮಂಡಳಿಯು ತೀರ್ಪು ಸಂವಿಧಾನದ ಆದರ್ಶ, ಮೌಲ್ಯಗಳನ್ನು ಎತ್ತಿಹಿಡಿಯುವಂತೆ ಆಗಬೇಕು ಎಂದು ಅಭಿಪ್ರಾಯಪಟ್ಟಿದೆ.

ಮುಂಬರುವ ಪೀಳಿಗೆಗೆ ಮಾರ್ಗದರ್ಶನ ನೀಡುವಂತಹ ತೀರ್ಪು ಬರಬೇಕು. ಹೀಗಂತ ತನ್ನ ಅಭಿಪ್ರಾಯವನ್ನು ಕೋರ್ಟಿಗೆ ಸುನ್ನಿ ವಕ್ಫ್ ಮಂಡಳಿ ತಿಳಿಸಿದೆ.

ಕೋಟ್ಯಂತರ ಜನರ ಮೇಲೆ ತೀರ್ಪು ಪ್ರಭಾವ ಬೀರಲಿದೆ. ಹೀಗಾಗಿ ತೀರ್ಪು ಬಂದ ಬಳಿಕ ಮುಂದಾಗಬಹುದಾದ ಪರಿಣಾಮವನ್ನೂ ನ್ಯಾಯಾಲಯ ಗಮನ ಹರಿಸಿ ತೀರ್ಪು ನೀಡುವ ಅಗತ್ಯ ಇದೆ ಎಂದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments