Select Your Language

Notifications

webdunia
webdunia
webdunia
webdunia

ಜಾರಕಿಹೊಳಿ ಬೆಂಬಲಿಗರು ಬಿಜೆಪಿ ವಿಜಯೋತ್ಸವದಲ್ಲಿ ಮಾಡಿದ್ದೇನು?

ಜಾರಕಿಹೊಳಿ ಬೆಂಬಲಿಗರು ಬಿಜೆಪಿ ವಿಜಯೋತ್ಸವದಲ್ಲಿ ಮಾಡಿದ್ದೇನು?
ಬೆಳಗಾವಿ , ಸೋಮವಾರ, 9 ಡಿಸೆಂಬರ್ 2019 (17:29 IST)
ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಅನರ್ಹ ಶಾಸಕ ಮತ್ತೆ ಗೆಲುವು ಸಾಧಿಸೋ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ‌ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಗೋಕಾಕದಲ್ಲಿ ರಮೇಶ ಜಾರಕಿಹೊಳಿ‌ ಬೆಂಬಲಿಗರಿಂದ ಹಾಗೂ ಕಾರ್ಯಕರ್ತರಿಂದ ವಿಜಯೋತ್ಸವ‌ ಆಚರಣೆ ನಡೆಯಿತು.

ಗೋಕಾಕನಲ್ಲಿರೋ ರಮೇಶ ಜಾರಕಿಹೊಳಿ ಕಚೇರಿಯ‌ ಮುಂದೆ ಸಿಹಿ ಹಂಚಿ ಕಾರ್ಯಕರ್ತರು ವಿಜಯೋತ್ಸವ‌ ಆಚರಣೆ ಮಾಡಿದ್ರು.

ಉಪ ಚುನಾವಣೆಯಲ್ಲಿ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಪರಸ್ಪರ ಸಿಹಿ‌ ಹಂಚಿ ಸಂಭ್ರಮಿಸುತ್ತಿದ್ದಾರೆ ರಮೇಶ್ ಜಾರಕಿಹೊಳಿ ಬೆಂಬಲಿಗರು.

 

 


Share this Story:

Follow Webdunia kannada

ಮುಂದಿನ ಸುದ್ದಿ

ಬೈ ಎಲೆಕ್ಷನ್ ಗೆದ್ದವರಿಗೆ ಒಳ್ಳೆಯ ಮುಹೂರ್ತದಲ್ಲಿ ಸಚಿವ ಸ್ಥಾನ