Webdunia - Bharat's app for daily news and videos

Install App

ಜಾರಕಿಹೊಳಿ ಬೆಂಬಲಿಗರು ಬಿಜೆಪಿ ವಿಜಯೋತ್ಸವದಲ್ಲಿ ಮಾಡಿದ್ದೇನು?

Webdunia
ಸೋಮವಾರ, 9 ಡಿಸೆಂಬರ್ 2019 (17:29 IST)
ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಅನರ್ಹ ಶಾಸಕ ಮತ್ತೆ ಗೆಲುವು ಸಾಧಿಸೋ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ‌ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಗೋಕಾಕದಲ್ಲಿ ರಮೇಶ ಜಾರಕಿಹೊಳಿ‌ ಬೆಂಬಲಿಗರಿಂದ ಹಾಗೂ ಕಾರ್ಯಕರ್ತರಿಂದ ವಿಜಯೋತ್ಸವ‌ ಆಚರಣೆ ನಡೆಯಿತು.

ಗೋಕಾಕನಲ್ಲಿರೋ ರಮೇಶ ಜಾರಕಿಹೊಳಿ ಕಚೇರಿಯ‌ ಮುಂದೆ ಸಿಹಿ ಹಂಚಿ ಕಾರ್ಯಕರ್ತರು ವಿಜಯೋತ್ಸವ‌ ಆಚರಣೆ ಮಾಡಿದ್ರು.

ಉಪ ಚುನಾವಣೆಯಲ್ಲಿ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಪರಸ್ಪರ ಸಿಹಿ‌ ಹಂಚಿ ಸಂಭ್ರಮಿಸುತ್ತಿದ್ದಾರೆ ರಮೇಶ್ ಜಾರಕಿಹೊಳಿ ಬೆಂಬಲಿಗರು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments