ನೇಪಾಳಿ ಶಿಕ್ಷಕಿಗೆ ರೂಮಿಗೆ ಎಳೆದೊಯ್ದ ಶಿಕ್ಷಕ ಮಾಡಿದ್ದೇನು?

Webdunia
ಶನಿವಾರ, 31 ಆಗಸ್ಟ್ 2019 (17:48 IST)
ನೇಪಾಳಿ ಶಿಕ್ಷಕಿಯನ್ನು ಎಲ್ಲರೂ ನೋಡುತ್ತಿರುವಂತೆಯೇ ರೂಮಿಗೆ ಎಳೆದುಕೊಂಡು ಹೋದ ಶಿಕ್ಷಕನೊಬ್ಬ ಮಾಡಬಾರದ್ದನ್ನು ಮಾಡಿದ್ದಾನೆ.

ಶಾಲಾ ಶಿಕ್ಷಕಿಯಾಗಿದ್ದ ಕಲ್ಯಾಣಿ ಹಾಗೂ ಶಿಕ್ಷಕನಾಗಿದ್ದ ಅಜಯ್ ನಡುವೆ ಲವ್ವಿ ಡವ್ವಿ ನಡೆಯುತ್ತಿತ್ತು. ಆದರೆ ಆಗಾಗ್ಗೆ ಸಣ್ಣ ಪುಟ್ಟ ಜಗಳಗಳೂ ನಡೆಯುತ್ತಿದ್ದವು.

ಜಗಳ ವಿಪರೀತವಾದಾಗ ನೇರವಾಗಿ ಶಿಕ್ಷಕಿಯನ್ನು ಆಕೆಯ ರೂಮಿಗೆ ಎಳೆದೊಯ್ದ ಶಿಕ್ಷಕ ಅಜಯ್ ಆಕೆ ಮೇಲೆ ಹಲ್ಲೆ ನಡೆಸಿದ್ದಾನೆ.
ಅಷ್ಟೇ ಅಲ್ಲದೇ ಚಾಕುವಿನಿಂದ ನೇಪಾಳಿ ಶಿಕ್ಷಕಿಯಾಗಿರೋ ಕಲ್ಯಾಣಿಯನ್ನು ಇರಿದು ಕೊಂದಿದ್ದಾನೆ. ಆರೋಪಿ ಶಿಕ್ಷಕ ಅಜಯ್ ಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಉತ್ತರಖಂಡದ ಋಷಿಕೇಶ್ ನಗರದಲ್ಲಿ ಈ ದುರ್ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments