Webdunia - Bharat's app for daily news and videos

Install App

ನೇಪಾಳಿ ಶಿಕ್ಷಕಿಗೆ ರೂಮಿಗೆ ಎಳೆದೊಯ್ದ ಶಿಕ್ಷಕ ಮಾಡಿದ್ದೇನು?

Webdunia
ಶನಿವಾರ, 31 ಆಗಸ್ಟ್ 2019 (17:48 IST)
ನೇಪಾಳಿ ಶಿಕ್ಷಕಿಯನ್ನು ಎಲ್ಲರೂ ನೋಡುತ್ತಿರುವಂತೆಯೇ ರೂಮಿಗೆ ಎಳೆದುಕೊಂಡು ಹೋದ ಶಿಕ್ಷಕನೊಬ್ಬ ಮಾಡಬಾರದ್ದನ್ನು ಮಾಡಿದ್ದಾನೆ.

ಶಾಲಾ ಶಿಕ್ಷಕಿಯಾಗಿದ್ದ ಕಲ್ಯಾಣಿ ಹಾಗೂ ಶಿಕ್ಷಕನಾಗಿದ್ದ ಅಜಯ್ ನಡುವೆ ಲವ್ವಿ ಡವ್ವಿ ನಡೆಯುತ್ತಿತ್ತು. ಆದರೆ ಆಗಾಗ್ಗೆ ಸಣ್ಣ ಪುಟ್ಟ ಜಗಳಗಳೂ ನಡೆಯುತ್ತಿದ್ದವು.

ಜಗಳ ವಿಪರೀತವಾದಾಗ ನೇರವಾಗಿ ಶಿಕ್ಷಕಿಯನ್ನು ಆಕೆಯ ರೂಮಿಗೆ ಎಳೆದೊಯ್ದ ಶಿಕ್ಷಕ ಅಜಯ್ ಆಕೆ ಮೇಲೆ ಹಲ್ಲೆ ನಡೆಸಿದ್ದಾನೆ.
ಅಷ್ಟೇ ಅಲ್ಲದೇ ಚಾಕುವಿನಿಂದ ನೇಪಾಳಿ ಶಿಕ್ಷಕಿಯಾಗಿರೋ ಕಲ್ಯಾಣಿಯನ್ನು ಇರಿದು ಕೊಂದಿದ್ದಾನೆ. ಆರೋಪಿ ಶಿಕ್ಷಕ ಅಜಯ್ ಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಉತ್ತರಖಂಡದ ಋಷಿಕೇಶ್ ನಗರದಲ್ಲಿ ಈ ದುರ್ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments