Webdunia - Bharat's app for daily news and videos

Install App

ನೇಪಾಳಿ ಶಿಕ್ಷಕಿಗೆ ರೂಮಿಗೆ ಎಳೆದೊಯ್ದ ಶಿಕ್ಷಕ ಮಾಡಿದ್ದೇನು?

Webdunia
ಶನಿವಾರ, 31 ಆಗಸ್ಟ್ 2019 (17:48 IST)
ನೇಪಾಳಿ ಶಿಕ್ಷಕಿಯನ್ನು ಎಲ್ಲರೂ ನೋಡುತ್ತಿರುವಂತೆಯೇ ರೂಮಿಗೆ ಎಳೆದುಕೊಂಡು ಹೋದ ಶಿಕ್ಷಕನೊಬ್ಬ ಮಾಡಬಾರದ್ದನ್ನು ಮಾಡಿದ್ದಾನೆ.

ಶಾಲಾ ಶಿಕ್ಷಕಿಯಾಗಿದ್ದ ಕಲ್ಯಾಣಿ ಹಾಗೂ ಶಿಕ್ಷಕನಾಗಿದ್ದ ಅಜಯ್ ನಡುವೆ ಲವ್ವಿ ಡವ್ವಿ ನಡೆಯುತ್ತಿತ್ತು. ಆದರೆ ಆಗಾಗ್ಗೆ ಸಣ್ಣ ಪುಟ್ಟ ಜಗಳಗಳೂ ನಡೆಯುತ್ತಿದ್ದವು.

ಜಗಳ ವಿಪರೀತವಾದಾಗ ನೇರವಾಗಿ ಶಿಕ್ಷಕಿಯನ್ನು ಆಕೆಯ ರೂಮಿಗೆ ಎಳೆದೊಯ್ದ ಶಿಕ್ಷಕ ಅಜಯ್ ಆಕೆ ಮೇಲೆ ಹಲ್ಲೆ ನಡೆಸಿದ್ದಾನೆ.
ಅಷ್ಟೇ ಅಲ್ಲದೇ ಚಾಕುವಿನಿಂದ ನೇಪಾಳಿ ಶಿಕ್ಷಕಿಯಾಗಿರೋ ಕಲ್ಯಾಣಿಯನ್ನು ಇರಿದು ಕೊಂದಿದ್ದಾನೆ. ಆರೋಪಿ ಶಿಕ್ಷಕ ಅಜಯ್ ಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಉತ್ತರಖಂಡದ ಋಷಿಕೇಶ್ ನಗರದಲ್ಲಿ ಈ ದುರ್ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments