ಮೂರು ಜೋಡಿಗಳು ಮದುವೆಯಾದ ತಕ್ಷಣ ಮಾಡಿದ್ದೇನು?

Webdunia
ಸೋಮವಾರ, 20 ಮೇ 2019 (13:23 IST)
ಮದುವೆಯಾದ ತಕ್ಷಣವೇ ವರನೊಬ್ಬ ಇಂತಹ ಕೆಲಸ ಮಾಡಿ ಮದುವೆಗೆ ಬಂದವರಿಗೆ ಹಾಗೂ ಜನರ ಗಮನ ಸೆಳೆದಿದ್ದಾರೆ. 

ರವಿವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಮಶೆಟ್ಟಿ-ನಾಗವೇಣಿ ಹಾಗೂ ವೀರಣ್ಣ-ಲಕ್ಷ್ಮೀ ಎಂಬ ಎರಡು ನವ ದಂಪತಿಗಳು ಮದುವೆ ಛತ್ರದಿಂದ ನೇರವಾಗಿ ರಟಕಲ್ ಗ್ರಾಮದಲ್ಲಿನ ಮತಗಟ್ಟೆಗೆ ತೆರಳಿದ್ದಾರೆ.

ತಮ್ಮ ಮತ ಚಲಾಯಿಸುವ ಮೂಲಕ ಮತದಾನದ ಮಹತ್ವ ಸಾರಿದರು. ಅದೇ ರೀತಿ ಚಿಂಚೋಳಿ ಕ್ಷೇತ್ರದ ಚಿಮ್ಮ ಇದಲಾಯಿ ಗ್ರಾಮದಲ್ಲಿ ವೀರಭದ್ರಪ್ಪ ಮತ್ತು ಸಪ್ನ ಅವರು ನವಬಾಳಿಗೆ ಹೆಜ್ಜೆಯಿಟ್ಟರು.

ಮದುವೆಯಾದ ಬಳಿಕ ನೇರವಾಗಿ ಮತಗಟ್ಟೆಗೆ ಆಗಮಿಸಿದ ಮಧುಮಗ ವೀರಭದ್ರಪ್ಪ ಅವರು ತಮ್ಮ ಅಮೂಲ್ಯವಾದ ಮತ ಚಲಾಯಿಸಿದರು. ಚಿಂಚೋಳಿ ವಿಧಾನ ಸಭೆಯ ಉಪಚುನಾವಣೆಯಲ್ಲಿ ಒಟ್ಟು ಮೂರು ಜೋಡಿಗಳು ಮದುವೆ ದಿನವೇ ಮತ ಚಲಾಯಿಸಿ ಮಾದರಿಯಾದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments