Webdunia - Bharat's app for daily news and videos

Install App

ಅಪೃಪ್ತ ಶಾಸಕರು ಹೊಟ್ಟೆಗೆ ತಿಂದದ್ದು ಏನನ್ನು?

Webdunia
ಶನಿವಾರ, 27 ಜುಲೈ 2019 (17:50 IST)
ಅತೃಪ್ತ ಶಾಸಕರೆಲ್ಲಾ ಸೆಗಣಿ ತಿಂದು ಮುಂಬೈ ಗೆ ಹೋಗಿದ್ದಾರೆ. ಅವರು ಯಾರೂ ವಾಪಾಸ್ ಬರೋಲ್ಲ. ಹೀಗಂತ ಕಾಂಗ್ರೆಸ್ ಶಾಸಕರು ಹೇಳಿದ್ದಾರೆನ್ನಲಾಗುತ್ತಿರುವ ಮಾತುಗಳು ಸಧ್ಯ ವೈರಲ್ ಆಗುತ್ತಿವೆ.

ಬಿಜೆಪಿಯವರು ಹಾರ್ಸ್ ಟ್ರೇಡಿಂಗ್ ಮಾಡಿದ್ದಾರೆ. ಒಬ್ಬೊಬ್ಬ ಶಾಸಕರಿಗೆ 25 ರಿಂದ 30 ಕೋಟಿ ರೂಪಾಯಿ ಕೊಟ್ಟಿದ್ದಾರೆ ಅಂತ ಸದನದಲ್ಲೆ ಹೇಳಿದ್ದೇವೆ. ಹೋದವರಿಗೆಲ್ಲಾ ಮಂತ್ರಿಗಿರಿ ಕೊಡೋಕೆ ಆಗುತ್ತಾ? ಹೀಗಂತ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ ಎನ್ನಲಾಗ್ತಿದೆ.

ಬಿಜೆಪಿ ಸರ್ಕಾರದ ಅಳಿವು - ಉಳಿವು ಸೋಮವಾರ ತಿಳಿಯುತ್ತೆ. ಬಿಜೆಪಿ ಸರ್ಕಾರ ಬಂದರೂ ಬಹಳ ದಿನ ಉಳಿಯಲ್ಲ ಎಂದ್ರು.
ನನ್ನನ್ನು ಯಾರೂ ರೆಸಾರ್ಟ್ ಗೆ ಕರೆದಿಲ್ಲ. ನಾನು ಹೋಗೋಲ್ಲ ಅಂತ ಗೊತ್ತು. ಅದಕ್ಕೆ ಕರೆಯೋದಿಲ್ಲ. ರಾಜ್ಯಪಾಲರು ಸದನದ ನಿರ್ಣಯದಲ್ಲಿ ಮಧ್ಯಪ್ರವೇಶ ಮಾಡಬಾರದು ಅಂತ ಇದೆ ಅಂತ ಶಾಮನೂರು ಹೇಳಿದ್ದಾರೆನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments