Webdunia - Bharat's app for daily news and videos

Install App

ಪ್ರವಾಹದಲ್ಲೂ ಸಂತ್ರಸ್ಥರು ಯಡಿಯೂರಪ್ಪರಿಗೆ ತಟ್ಟಿದ್ದು ಏನು?

Webdunia
ಗುರುವಾರ, 8 ಆಗಸ್ಟ್ 2019 (18:05 IST)
ತಮ್ಮ ಬದುಕು ನೀರಿನಲ್ಲಿ ಕೊಚ್ಚಿಹೋಗಿದೆ. ಮನೆ, ಮಠಗಳು ಜಲಾವೃತವಾಗಿವೆ. ಇಂಥ ಪರಿಸ್ಥಿತಿಯಲ್ಲೂ ನೆರೆ ಸಂತ್ರಸ್ತರು ಸಿಎಂಗೆ ಈ ಕೆಲಸ ಮಾಡಿದ್ದಾರೆ.

ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಆರಂಭಿಸಲಾಗಿರುವ ಪರಿಹಾರ ಕೇಂದ್ರಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿದ್ರು. ಆಗ ಜನರು ತಮ್ಮ ಸಂಕಷ್ಟದ ನಡುವೆಯೂ ಚಪ್ಪಾಳೆ ತಟ್ಟಿ ಸ್ವಾಗತ ಕೋರಿದ್ರು.

ಸಂತ್ರಸ್ತರನ್ನು ಕಂಡ ತಕ್ಷಣ ಮುಖ್ಯಮಂತ್ರಿಗಳು ಕೈಮುಗಿದುಕೊಂಡು ನೇರವಾಗಿ ಅವರ ಬಳಿಗೆ ತೆರಳಿದರು. ಇದರಿಂದ ಸಂತಸಗೊಂಡ ಬೆಳಗಾವಿ ನಗರದ ಸಾಯಿಭವನ ಹಾಗೂ ಸಂಕೇಶ್ವರದ ರಾಮಚಿತ್ರ ಮಂದಿರದಲ್ಲಿ ಆರಂಭಿಸಿರುವ ಪರಿಹಾರ ಕೇಂದ್ರದಲ್ಲಿ ಸಂತ್ರಸ್ತರ ಜತೆ ಮಾತನಾಡಿದ ಅವರು, ಊಟೋಪಹಾರ, ಬಟ್ಟೆ, ಹಾಸಿಗೆ-ಹೊದಿಕೆಗಳನ್ನು ತಕ್ಷಣವೇ ಒದಗಿಸಲಾಗುವುದು ಎಂದ್ರು.

ಬಹುತೇಕ ಸಂತ್ರಸ್ತರು ಮನೆಗಳನ್ನು ಒದಗಿಸುವಂತೆ ಮನವಿ ಮಾಡಿಕೊಂಡ್ರು.

ರೈಲ್ವೆ ಖಾತೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಶಾಸಕರಾದ ಉಮೇಶ್ ಕತ್ತಿ, ಅಭಯ್ ಪಾಟೀಲ, ಅನಿಲ್ ಬೆನಕೆ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಬೆಳಗಾವಿ ಉತ್ತರ ವಲಯ ಐಜಿಪಿ ಎಚ್.ಜಿ. ಸುಹಾಸ್ ಇದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

Siddaramaiah: ಬಕ್ರೀದ್ ಆಚರಣೆಯಿಂದ ದೂರ ಉಳಿದ ಸಿದ್ದರಾಮಯ್ಯ: ಚಿನ್ನಸ್ವಾಮಿ ಇಫೆಕ್ಟ್

ವಿರಾಟ್‌ ಕೊಹ್ಲಿ ಮೇಲಿನ ಪ್ರೀತಿಗೆ ಕೈ ಕೂಯ್ಕೊಂಡ ಹುಚ್ಚು ಅಭಿಮಾನಿ, Viral Video

Chhattisgarh Naxal Encounter: ಐವರು ನಕ್ಸಲರ ಹತ್ಯೆ

ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments