Select Your Language

Notifications

webdunia
webdunia
webdunia
webdunia

ವೋಟ್ ಹಾಕಿದ ಜಾಧವ್ ಹೇಳಿದ್ದೇನು?

ವೋಟ್ ಹಾಕಿದ ಜಾಧವ್ ಹೇಳಿದ್ದೇನು?
ಕಲಬುರ್ಗಿ , ಭಾನುವಾರ, 19 ಮೇ 2019 (14:29 IST)
ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಅಂತ ಉಮೇಶ್ ಜಾಧವ್ ಹೇಳಿದ್ದಾರೆ.ಚಿಂಚೋಳಿಯ ಬೆಡಸೂರು ತಾಂಡಾದಲ್ಲಿ ಮಾಜಿ ಶಾಸಕ ಉಮೇಶ್ ಜಾಧವ್ ಮತದಾನ ಮಾಡಿದ್ರು.

ಪತ್ನಿಯೊಂದಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದ ಜಾಧವ್ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ರು.

ನನ್ನ ಪುತ್ರ ಅವಿನಾಶ್ ಜಾಧವ್ ಗೆಲುವು ಖಚಿತ. ಉಪ ಚುನಾವಣೆ ಸ್ವಾಭಿಮಾನದ ಪ್ರಶ್ನೆಯಾಗಿದೆ. ಚಿಂಚೋಳಿ ಮತದಾರರು ತನ್ನ ಮಗನ ಕೈಹಿಡಿಯಲಿದ್ದಾರೆ ಎಂದರು.

ಹಾಗೇಯೇ ಗುಲ್ಬರ್ಗಾ ಲೋಕಸಭಾ ಕ್ಷೇತ್ರದಲ್ಲಿ ನನಗೆ ಮತದಾರರು ಆಶೀರ್ವಾದ ಮಾಡಲಿದ್ದಾರೆ ಎಂದು ಉಮೇಶ್ ಜಾಧವ್ ವಿಶ್ವಾಸ ವ್ಯಕ್ತಪಡಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಚತ್ತೀಸ್‌ಗಡ್‌ ಲೋಕಸಭೆ ಚುನಾವಣೆ ಫಲಿತಾಂಶ 2019: ಲೈವ್ ಅಪ್‌ಡೇಟ್ಸ್