Webdunia - Bharat's app for daily news and videos

Install App

ವೋಟ್ ಹಾಕಿದ ಜಾಧವ್ ಹೇಳಿದ್ದೇನು?

Webdunia
ಭಾನುವಾರ, 19 ಮೇ 2019 (14:29 IST)
ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಅಂತ ಉಮೇಶ್ ಜಾಧವ್ ಹೇಳಿದ್ದಾರೆ.ಚಿಂಚೋಳಿಯ ಬೆಡಸೂರು ತಾಂಡಾದಲ್ಲಿ ಮಾಜಿ ಶಾಸಕ ಉಮೇಶ್ ಜಾಧವ್ ಮತದಾನ ಮಾಡಿದ್ರು.

ಪತ್ನಿಯೊಂದಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದ ಜಾಧವ್ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ರು.

ನನ್ನ ಪುತ್ರ ಅವಿನಾಶ್ ಜಾಧವ್ ಗೆಲುವು ಖಚಿತ. ಉಪ ಚುನಾವಣೆ ಸ್ವಾಭಿಮಾನದ ಪ್ರಶ್ನೆಯಾಗಿದೆ. ಚಿಂಚೋಳಿ ಮತದಾರರು ತನ್ನ ಮಗನ ಕೈಹಿಡಿಯಲಿದ್ದಾರೆ ಎಂದರು.

ಹಾಗೇಯೇ ಗುಲ್ಬರ್ಗಾ ಲೋಕಸಭಾ ಕ್ಷೇತ್ರದಲ್ಲಿ ನನಗೆ ಮತದಾರರು ಆಶೀರ್ವಾದ ಮಾಡಲಿದ್ದಾರೆ ಎಂದು ಉಮೇಶ್ ಜಾಧವ್ ವಿಶ್ವಾಸ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments