Webdunia - Bharat's app for daily news and videos

Install App

ವಿಚ್ಚೇದನಕ್ಕೆ ಸಹಿ ಹಾಕಲು ಹೇಳಿದ ಪತಿಗೆ ಪತ್ನಿ ಮಾಡಿದ್ದೇನು?

Webdunia
ಮಂಗಳವಾರ, 19 ಡಿಸೆಂಬರ್ 2017 (16:26 IST)
ವರದಕ್ಷಿಣೆ ನೀಡಲಾಗದಿದ್ದರೆ ವಿಚ್ಛೇದನ ಪತ್ರಕ್ಕೆ ಸಹಿಹಾಕಲು ಬೆದರಿಕೆ ಹಾಕಿದ ಪತಿಗೆ ಬುದ್ದಿ ಕಲಿಸಲು ಗೃಹಿಣಿಯೊಬ್ಬರು ಪತಿಬೇಕು ಎಂದು ಪತಿಯ ಮನೆಯ ಮುಂದೆ ಧರಣಿ ಕುಳಿತ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
 
ಹೊಳೆಗೆರೆ ಗ್ರಾಮದ ವೇದ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದ ಪತಿ ಮನೆಯ ಮುಂದೆ ಧರಣಿ ಕುಳಿತಿದ್ದಾಳೆ.
ಒಂದೂವರೆ ವರ್ಷದ ಹಿಂದೆ ಶೆಟ್ಟಿಹಳ್ಳಿ ಗ್ರಾಮದ ಮಂಜುನಾಥ್ ಅವರೊಂದಿಗೆ ಮದುವೆ ಗ್ರಾಮಸ್ಥರ ಗುರು-ಹಿರಿಯರ ಸಮ್ಮುಖದಲ್ಲಿಯೇ ಮಾಡಲಾಗಿತ್ತು. ಆದರೆ ಮದುವೆಯಾದ 3 ತಿಂಗಳ ನಂತರ ಪತಿ ವರದಕ್ಷಿಣೆ ಕಿರುಕುಳ ಆರಂಭಿಸಿದ್ದಾನೆ. ಈ ಸಂದರ್ಭದಲ್ಲಿ ವೇದ ತವರು ಮನೆ ಸೇರಿದ್ದರು. 
 
ಹಿರಿಯರ ಸಮ್ಮುಖದಲ್ಲಿ ಸಂಧಾನ ಪ್ರಕ್ರಿಯೆ ಮಾಡಿದರೂ ಸಂಸಾರ ಸರಿಯಾಗಿರಲಿಲ್ಲ. ವರದಕ್ಷಿಣೆ ತರಲು ಸಾಧ್ಯವಾಗದೇ ಇದ್ದಲ್ಲಿ ವಿಚ್ಛೇದನ ಪತ್ರಕ್ಕೆ ಸಹಿ ಹಾಕುವಂತೆ ಪತಿ ಬೇಡಿಕೆಯಿಟ್ಟಿದ್ದ. ಆದ್ದರಿಂದ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ, ಪತಿಯೊಂದಿಗೆ ಸಂಸಾರ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ದೂರು ದಾಖಲಿಸಲಾಗಿದೆ ಎಂದು ಧರಣಿ ನಿರತ ಗೃಹಿಣಿ ಹೇಳಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments