Webdunia - Bharat's app for daily news and videos

Install App

ಮತಾಂತರಕ್ಕೆ ಯತ್ನಿಸಿದ ಯುವತಿಯರನ್ನು ಹಿಡಿದ ಯುವಕರು ಮಾಡಿದ್ದೇನು?

Webdunia
ಭಾನುವಾರ, 15 ಸೆಪ್ಟಂಬರ್ 2019 (18:01 IST)

ಮತಾಂತರಕ್ಕೆ ಯತ್ನಿಸಿದ ಯುವತಿಯರನ್ನು ಯುವಕರು ಹಿಡಿದಿರೋ ಘಟನೆ ನಡೆದಿದೆ.

ಉಡುಪಿಯಲ್ಲಿ ಈ ಘಟನೆ ನಡೆದಿದ್ದು, ಮತಾಂತರ ಮಾಡಲು ಮುಂದಾಗಿದ್ದ ಯುವತಿಯರನ್ನು ಹಿಂದೂ ಪರ ಸಂಘಟನೆಯ ಸದಸ್ಯರು ಹಿಡಿದಿದ್ದಾರೆ.

ಈ ವೇಳೆ ಮತಾಂತರ ಮಾಡಿಸಲು ಮುಂದಾದ ಯುವತಿಯರು ಹಾಗೂ ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದಿದೆ.

ಆ ಬಳಿಕ ಇಬ್ಬರು ಯುವತಿಯರನ್ನ ಹಿಡಿದ ಕಾರ್ಯಕರ್ತರು ಅವರನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಾರ್ಕಳದ ಮಾವಿನಕಟ್ಟೆ ಎಂಬಲ್ಲಿ ಮತಾಂತರಕ್ಕೆ ಯುವತಿಯರು ಯತ್ನಿಸಿದ್ದರು ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments