Webdunia - Bharat's app for daily news and videos

Install App

ಆ ಚಟಕ್ಕಾಗಿ ಅವರಿಬ್ಬರೂ ಮಾಡಿದ್ದೇನು?

Webdunia
ಬುಧವಾರ, 24 ಜುಲೈ 2019 (16:00 IST)
ಆ ಚಟಕ್ಕಾಗಿ ಅವರಿಬ್ಬರೂ ಮಾಡಬಾರದ ಕೆಲಸ ಮಾಡಿ ಪೊಲೀಸರ ಕೈಗೆ ಸಿಕ್ಕುಹಾಕಿಕೊಂಡಿದ್ದಾರೆ.

ಗಾಂಜಾ ಚಟಕ್ಕೆ ಅಂಟಿಕೊಂಡಿದ್ದ ಖದೀಮರು ಸಿಕ್ಕ ಸಿಕ್ಕವರ ಬೈಕ್ ಗಳನ್ನು ಕದಿಯುತ್ತಿದ್ದರು. ಈ ಕಿಲಾಡಿ ಕಳ್ಳರನ್ನು ಹೆಡೆಮುರಿ ಕಟ್ಟಿ ಬಂಧಿಸಿದ್ದಾರೆ ಯಲಹಂಕ ಉಪನಗರ ಠಾಣೆಯ ಪೊಲೀಸರು.

ಗಾಂಜಾ ಚಟಕ್ಕೆ ದಾಸರಾಗಿದ್ದ ದರ್ಶನ್ ಹಾಗೂ ಲಕ್ಷ್ಮಣ್ ಉರ್ಫ್ ಸೀನ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ 20 ಕ್ಕೂ ಹೆಚ್ಚು ಬೈಕ್ ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಲಬುರಗಿ ಮೂಲದ ಲಕ್ಷ್ಮಣ ಉರ್ಫ್ ಸೀನನ ಜತೆಗೂಡಿ ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಬಿಟ್ಟಿದ್ದ ದರ್ಶನ್ ಸೇರಿಕೊಂಡು ಬೈಕ್ ಕಳ್ಳತನ ಮಾಡುತ್ತಿದ್ದರು.

ಬೆಂಗಳೂರಿನ ಆರ್ ಟಿ ನಗರ, ಬಿಡದಿ, ಹೆಚ್ ಎಎಲ್ ಮೊದಲಾದ ಕಡೆಗಳಲ್ಲಿ ಈ ಖದೀಮರು ಬೈಕ್ ಗಳನ್ನು ಕದಿಯುತ್ತಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments