Webdunia - Bharat's app for daily news and videos

Install App

ಆ ಚಟಕ್ಕಾಗಿ ಅವರಿಬ್ಬರೂ ಮಾಡಿದ್ದೇನು?

Webdunia
ಬುಧವಾರ, 24 ಜುಲೈ 2019 (16:00 IST)
ಆ ಚಟಕ್ಕಾಗಿ ಅವರಿಬ್ಬರೂ ಮಾಡಬಾರದ ಕೆಲಸ ಮಾಡಿ ಪೊಲೀಸರ ಕೈಗೆ ಸಿಕ್ಕುಹಾಕಿಕೊಂಡಿದ್ದಾರೆ.

ಗಾಂಜಾ ಚಟಕ್ಕೆ ಅಂಟಿಕೊಂಡಿದ್ದ ಖದೀಮರು ಸಿಕ್ಕ ಸಿಕ್ಕವರ ಬೈಕ್ ಗಳನ್ನು ಕದಿಯುತ್ತಿದ್ದರು. ಈ ಕಿಲಾಡಿ ಕಳ್ಳರನ್ನು ಹೆಡೆಮುರಿ ಕಟ್ಟಿ ಬಂಧಿಸಿದ್ದಾರೆ ಯಲಹಂಕ ಉಪನಗರ ಠಾಣೆಯ ಪೊಲೀಸರು.

ಗಾಂಜಾ ಚಟಕ್ಕೆ ದಾಸರಾಗಿದ್ದ ದರ್ಶನ್ ಹಾಗೂ ಲಕ್ಷ್ಮಣ್ ಉರ್ಫ್ ಸೀನ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ 20 ಕ್ಕೂ ಹೆಚ್ಚು ಬೈಕ್ ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಲಬುರಗಿ ಮೂಲದ ಲಕ್ಷ್ಮಣ ಉರ್ಫ್ ಸೀನನ ಜತೆಗೂಡಿ ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಬಿಟ್ಟಿದ್ದ ದರ್ಶನ್ ಸೇರಿಕೊಂಡು ಬೈಕ್ ಕಳ್ಳತನ ಮಾಡುತ್ತಿದ್ದರು.

ಬೆಂಗಳೂರಿನ ಆರ್ ಟಿ ನಗರ, ಬಿಡದಿ, ಹೆಚ್ ಎಎಲ್ ಮೊದಲಾದ ಕಡೆಗಳಲ್ಲಿ ಈ ಖದೀಮರು ಬೈಕ್ ಗಳನ್ನು ಕದಿಯುತ್ತಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments