Webdunia - Bharat's app for daily news and videos

Install App

ಎಸ್ ಡಿಪಿಐ ಕಾರ್ಯಕರ್ತರ ಬಂಧನದ ಬಗ್ಗೆ ಯುಟಿ ಖಾದರ್ ಹೇಳಿದ್ದೇನು?

Webdunia
ಶನಿವಾರ, 18 ಜನವರಿ 2020 (07:02 IST)
ಬೆಂಗಳೂರು : ಹಿಂದೂ ನಾಯಕರ ಹತ್ಯೆಗೆ ಮುಂದಾದ ಸಮಾಜದ್ರೋಹಿಗಳು ಯಾರೇ ಆಗಲಿ ಅವರನ್ನು ಯಾರೂ ಕೂಡ ಬೆಂಬಲಿಸಲ್ಲ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದ್ದಾರೆ.



ಪೌರತ್ವ ಕಾಯ್ದೆ ಜನಜಾಗೃತಿ ವೇಳೆ ಹಿಂದೂ ಮುಖಂಡರಾದ ಸಂಸದ ತೇಜಸ್ವಿ ಸೂರ್ಯ ಹಾಗೂ ಸೂಲಿಬೆಲೆ ಹತ್ಯೆಗೆ ಡಿ.22ರಂದು ಟೌನ್ ಹಾಲ್ ಬಳಿ ಪ್ಲ್ಯಾನ್ ನಡೆದಿತ್ತು ಎಂಬ ವಿಚಾರ ಸಿಎಎ ಪರವಾಗಿದ್ದ ವರುಣ್ ಎಂಬಾತನ ಮೇಲೆ ಹಲ್ಲೆ ಮಾಡಿದ ಎಸ್ ಡಿಪಿಐ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪೊಲೀಸರಿಗೆ ಈ ಸ್ಫೋಟಕ ಮಾಹಿತಿ ತಿಳಿದುಬಂದಿದೆ.


ಈ ಬಗ್ಗೆ ಮಾತನಾಡಿದ ಯುಟಿ ಖಾದರ್, ಎಸ್ ಡಿಪಿಐ ಕಾರ್ಯಕರ್ತರ ಬಂಧನವಾಗಿರುವುದು ಸರಿಯಾದ ಕ್ರಮ. ಕಾನೂನು ಎಲ್ಲರಿಗೂ ಒಂದೇ ಪ್ರತಿಯೊಬ್ಬರ ಜೀವ ಮೌಲ್ಯಯುತ ಎಂಬುದನ್ನು ಸರ್ಕಾರ ಕೂಡ ಅರ್ಥಮಾಡಿಕೊಳ್ಳಬೇಕು ಎಂದರು. ಹಾಗೇ , ಎಸ್ ಡಿಪಿಐ ನಿಷೇಧಿಸುವ ಬಗ್ಗೆ ಸರ್ಕಾರವೇ ನಿರ್ಧಾರ ಮಾಡಬೇಕು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments