Webdunia - Bharat's app for daily news and videos

Install App

ಎಸ್ ಡಿಪಿಐ ಕಾರ್ಯಕರ್ತರ ಬಂಧನದ ಬಗ್ಗೆ ಯುಟಿ ಖಾದರ್ ಹೇಳಿದ್ದೇನು?

Webdunia
ಶನಿವಾರ, 18 ಜನವರಿ 2020 (07:02 IST)
ಬೆಂಗಳೂರು : ಹಿಂದೂ ನಾಯಕರ ಹತ್ಯೆಗೆ ಮುಂದಾದ ಸಮಾಜದ್ರೋಹಿಗಳು ಯಾರೇ ಆಗಲಿ ಅವರನ್ನು ಯಾರೂ ಕೂಡ ಬೆಂಬಲಿಸಲ್ಲ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದ್ದಾರೆ.



ಪೌರತ್ವ ಕಾಯ್ದೆ ಜನಜಾಗೃತಿ ವೇಳೆ ಹಿಂದೂ ಮುಖಂಡರಾದ ಸಂಸದ ತೇಜಸ್ವಿ ಸೂರ್ಯ ಹಾಗೂ ಸೂಲಿಬೆಲೆ ಹತ್ಯೆಗೆ ಡಿ.22ರಂದು ಟೌನ್ ಹಾಲ್ ಬಳಿ ಪ್ಲ್ಯಾನ್ ನಡೆದಿತ್ತು ಎಂಬ ವಿಚಾರ ಸಿಎಎ ಪರವಾಗಿದ್ದ ವರುಣ್ ಎಂಬಾತನ ಮೇಲೆ ಹಲ್ಲೆ ಮಾಡಿದ ಎಸ್ ಡಿಪಿಐ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪೊಲೀಸರಿಗೆ ಈ ಸ್ಫೋಟಕ ಮಾಹಿತಿ ತಿಳಿದುಬಂದಿದೆ.


ಈ ಬಗ್ಗೆ ಮಾತನಾಡಿದ ಯುಟಿ ಖಾದರ್, ಎಸ್ ಡಿಪಿಐ ಕಾರ್ಯಕರ್ತರ ಬಂಧನವಾಗಿರುವುದು ಸರಿಯಾದ ಕ್ರಮ. ಕಾನೂನು ಎಲ್ಲರಿಗೂ ಒಂದೇ ಪ್ರತಿಯೊಬ್ಬರ ಜೀವ ಮೌಲ್ಯಯುತ ಎಂಬುದನ್ನು ಸರ್ಕಾರ ಕೂಡ ಅರ್ಥಮಾಡಿಕೊಳ್ಳಬೇಕು ಎಂದರು. ಹಾಗೇ , ಎಸ್ ಡಿಪಿಐ ನಿಷೇಧಿಸುವ ಬಗ್ಗೆ ಸರ್ಕಾರವೇ ನಿರ್ಧಾರ ಮಾಡಬೇಕು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments