Webdunia - Bharat's app for daily news and videos

Install App

ಊರಿನ ಗ್ರಾಮಸ್ಥರು ಕೋಳಿ ಬಲಿ ಕೊಟ್ಟಿದ್ದು ಯಾರಿಗೆ ಗೊತ್ತಾ?

Webdunia
ಸೋಮವಾರ, 20 ಜುಲೈ 2020 (11:28 IST)
Normal 0 false false false EN-US X-NONE X-NONE

ಮೈಸೂರು : ಕೊರೊನಾ ಭೀತಿಯಿಂದ ಜನರು ಕೊರೊನಾ ತಮ್ಮ ಊರಿಗೆ ಬರದಂತೆ ಮಾಡಲು ವಿಚಿತ್ರವಾದ ಮೂಢನಂಬಿಕೆ ಆಚರಣೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಗಾಯತ್ರಿಪುಂ 2ನೇ ಹಂತದಲ್ಲಿ ಕೊರೊನಾ ಬರದಿರಲಿ ಎಂದು ಸ್ಥಳೀಯರೆಲ್ಲಾ ಸೇರಿ ಬೃಹದಾಕಾರದ ರಾಕ್ಷಸಿ ಚಿತ್ರ ಬರೆದು, ಅದಕ್ಕೆ ಕೋಳಿ ಬಲಿ ಕೊಟ್ಟು ಅರಶಿನ ಅನ್ನ, ಬೂದಿ ಅನ್ನ, ಕೋಳಿ ರಕ್ತದ ಅನ್ನವನ್ನು ನೈವೇದ್ಯಕ್ಕಿಟ್ಟಿದ್ದಾರೆ.  ಇದರಿಂದ ಕೊರೊನಾ ಮಹಾಮಾರಿ ತಮ್ಮ ಊರಿಗೆ ಬರುವುದಿಲ್ಲ ಎಂಬುದು ಅವರ ನಂಬಿಕೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments