ಊರಿನ ಗ್ರಾಮಸ್ಥರು ಕೋಳಿ ಬಲಿ ಕೊಟ್ಟಿದ್ದು ಯಾರಿಗೆ ಗೊತ್ತಾ?

Webdunia
ಸೋಮವಾರ, 20 ಜುಲೈ 2020 (11:28 IST)
Normal 0 false false false EN-US X-NONE X-NONE

ಮೈಸೂರು : ಕೊರೊನಾ ಭೀತಿಯಿಂದ ಜನರು ಕೊರೊನಾ ತಮ್ಮ ಊರಿಗೆ ಬರದಂತೆ ಮಾಡಲು ವಿಚಿತ್ರವಾದ ಮೂಢನಂಬಿಕೆ ಆಚರಣೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಗಾಯತ್ರಿಪುಂ 2ನೇ ಹಂತದಲ್ಲಿ ಕೊರೊನಾ ಬರದಿರಲಿ ಎಂದು ಸ್ಥಳೀಯರೆಲ್ಲಾ ಸೇರಿ ಬೃಹದಾಕಾರದ ರಾಕ್ಷಸಿ ಚಿತ್ರ ಬರೆದು, ಅದಕ್ಕೆ ಕೋಳಿ ಬಲಿ ಕೊಟ್ಟು ಅರಶಿನ ಅನ್ನ, ಬೂದಿ ಅನ್ನ, ಕೋಳಿ ರಕ್ತದ ಅನ್ನವನ್ನು ನೈವೇದ್ಯಕ್ಕಿಟ್ಟಿದ್ದಾರೆ.  ಇದರಿಂದ ಕೊರೊನಾ ಮಹಾಮಾರಿ ತಮ್ಮ ಊರಿಗೆ ಬರುವುದಿಲ್ಲ ಎಂಬುದು ಅವರ ನಂಬಿಕೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments