Webdunia - Bharat's app for daily news and videos

Install App

ತಮ್ಮ ಮೇಲೆ 28 ಕೋಟಿ ರೂಪಾಯಿಯ ಆರೋಪ ಮಾಡಿದ್ದ ಸಾ.ರಾ.ಮಹೇಶ್ ಗೆ ವಿಶ್ವನಾಥ್ ಹೇಳಿದ್ದೇನು?

Webdunia
ಶನಿವಾರ, 20 ಜುಲೈ 2019 (11:55 IST)
ಬೆಂಗಳೂರು : ಶುಕ್ರವಾರದ ಸದಸನ  ಕಲಾಪದ ವೇಳೆ ತಮ್ಮ ಮೇಲೆ 28 ಕೋಟಿ ರೂಪಾಯಿಯ ಆರೋಪ ಮಾಡಿದ್ದ ಸಾ.ರಾ.ಮಹೇಶ್ ಅವರಿಗೆ ಎಚ್.ವಿಶ್ವನಾಥ್ ಅವರು ಧೈರ್ಯವಿದ್ದರೆ ಹೊರಗಡೆ ಬಂದು ಪ್ರತಿಕಾಗೋಷ್ಠಿ ಮಾಡಿ ಆರೋಪ ಮಾಡಲಿ ಎಂದು ಸವಾಲು  ಹಾಕಿದ್ದಾರೆ.



ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಕೆಲವು ಕಾರಣಗಳಿಂದ ಮುಂಬೈನಲ್ಲಿ ಇದ್ದೀನಿ ಖಂಡಿತ ಬರುತ್ತೇನೆ. ನಾವು ಬಂದಂತಹ ಸಂದರ್ಭದಲ್ಲಿ ಜಾತಿ, ಹಣದ ಬಗ್ಗೆ ಎತ್ತಿಕಟ್ಟಿ ನಮ್ಮ ಮಾನಹರಣ ಮಾಡುತ್ತಾರೆ. ಹೊರಗಡೆ ಇದ್ದರೂ ಮಾಡುತ್ತಾರೆ ಎಂದು ಗೊತ್ತಿದೆ. ಆದರೆ ಗೈರಾದ ಶಾಸಕನ ಬಗ್ಗೆ ಸದನದೊಳಗೆ ಮಾತನಾಡುವ ಅಧಿಕಾರ ಯಾವ ಸದಸ್ಯನಿಗೂ ಇಲ್ಲ. ಅದಕ್ಕೆ ಸ್ಪೀಕರ್ ಅವಕಾಶ ಮಾಡಿಕೊಡಬಾರದು ಎಂದು ಖಡಕ್ ಆಗಿ ಹೇಳಿದ್ದಾರೆ.

 

ಅವರಿಗೆ ಧೈರ್ಯವಿದ್ದರೆ ಹೊರಗಡೆ ಬಂದು ಪ್ರತಿಕಾಗೋಷ್ಠಿ ಮಾಡಿ ಆರೋಪ ಮಾಡಲಿ. ಆಗ ನಾನು ಅದನ್ನು ಎದುರಿಸುತ್ತೇನೆ. ಅದನ್ನು ಬಿಟ್ಟು ಸದನದಲ್ಲಿ ಆಪಾದನೆ ಮಾಡಿದರೆ ಗಾಳಿಯಲ್ಲಿ ಗುಂಡು ಹೊಡೆದ ರೀತಿಯಲ್ಲಿ ಇರುತ್ತದೆ. ಸದನದಲ್ಲಿ ಯಾರು ಬೇಕಾದರು ಯಾರ ಮೇಲಾದರೂ ಆರೋಪ ಮಾಡಬಹುದು ಎಂದು ಅವರು ಕಿಡಿಕಾರಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments