Webdunia - Bharat's app for daily news and videos

Install App

ತಮ್ಮ ಮೇಲೆ 28 ಕೋಟಿ ರೂಪಾಯಿಯ ಆರೋಪ ಮಾಡಿದ್ದ ಸಾ.ರಾ.ಮಹೇಶ್ ಗೆ ವಿಶ್ವನಾಥ್ ಹೇಳಿದ್ದೇನು?

Webdunia
ಶನಿವಾರ, 20 ಜುಲೈ 2019 (11:55 IST)
ಬೆಂಗಳೂರು : ಶುಕ್ರವಾರದ ಸದಸನ  ಕಲಾಪದ ವೇಳೆ ತಮ್ಮ ಮೇಲೆ 28 ಕೋಟಿ ರೂಪಾಯಿಯ ಆರೋಪ ಮಾಡಿದ್ದ ಸಾ.ರಾ.ಮಹೇಶ್ ಅವರಿಗೆ ಎಚ್.ವಿಶ್ವನಾಥ್ ಅವರು ಧೈರ್ಯವಿದ್ದರೆ ಹೊರಗಡೆ ಬಂದು ಪ್ರತಿಕಾಗೋಷ್ಠಿ ಮಾಡಿ ಆರೋಪ ಮಾಡಲಿ ಎಂದು ಸವಾಲು  ಹಾಕಿದ್ದಾರೆ.



ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಕೆಲವು ಕಾರಣಗಳಿಂದ ಮುಂಬೈನಲ್ಲಿ ಇದ್ದೀನಿ ಖಂಡಿತ ಬರುತ್ತೇನೆ. ನಾವು ಬಂದಂತಹ ಸಂದರ್ಭದಲ್ಲಿ ಜಾತಿ, ಹಣದ ಬಗ್ಗೆ ಎತ್ತಿಕಟ್ಟಿ ನಮ್ಮ ಮಾನಹರಣ ಮಾಡುತ್ತಾರೆ. ಹೊರಗಡೆ ಇದ್ದರೂ ಮಾಡುತ್ತಾರೆ ಎಂದು ಗೊತ್ತಿದೆ. ಆದರೆ ಗೈರಾದ ಶಾಸಕನ ಬಗ್ಗೆ ಸದನದೊಳಗೆ ಮಾತನಾಡುವ ಅಧಿಕಾರ ಯಾವ ಸದಸ್ಯನಿಗೂ ಇಲ್ಲ. ಅದಕ್ಕೆ ಸ್ಪೀಕರ್ ಅವಕಾಶ ಮಾಡಿಕೊಡಬಾರದು ಎಂದು ಖಡಕ್ ಆಗಿ ಹೇಳಿದ್ದಾರೆ.

 

ಅವರಿಗೆ ಧೈರ್ಯವಿದ್ದರೆ ಹೊರಗಡೆ ಬಂದು ಪ್ರತಿಕಾಗೋಷ್ಠಿ ಮಾಡಿ ಆರೋಪ ಮಾಡಲಿ. ಆಗ ನಾನು ಅದನ್ನು ಎದುರಿಸುತ್ತೇನೆ. ಅದನ್ನು ಬಿಟ್ಟು ಸದನದಲ್ಲಿ ಆಪಾದನೆ ಮಾಡಿದರೆ ಗಾಳಿಯಲ್ಲಿ ಗುಂಡು ಹೊಡೆದ ರೀತಿಯಲ್ಲಿ ಇರುತ್ತದೆ. ಸದನದಲ್ಲಿ ಯಾರು ಬೇಕಾದರು ಯಾರ ಮೇಲಾದರೂ ಆರೋಪ ಮಾಡಬಹುದು ಎಂದು ಅವರು ಕಿಡಿಕಾರಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments