Webdunia - Bharat's app for daily news and videos

Install App

ಪತಿಯ ನಿಂದನೆ ಮತ್ತು ಹಲ್ಲೆಯಿಂದ ಬೇಸತ್ತ ಮಹಿಳೆ ಕೊನೆಗೆ ಮಾಡಿದ್ದೇನು?

Webdunia
ಮಂಗಳವಾರ, 10 ನವೆಂಬರ್ 2020 (12:40 IST)
ಪಾಟ್ನಾ : ಪತಿಯ ನಿಂದನೆ ಮತ್ತು ಹಲ್ಲೆಯಿಂದ ಬೇಸತ್ತ ಮಹಿಳೆಯೊಬ್ಬಳು ಪತಿಯನ್ನು ಕೊಲೆ ಮಾಡಿದ ಘಟನೆ ಲಖಿಸರೈ ಜಿಲ್ಲೆಯ ಕಿಶನ್ಪುರ್ ಗ್ರಾಮದಲ್ಲಿ ನಡೆದಿದೆ.

ಸಂಜಯ್ ಪಟೇಲ್ ಮೃತಪಟ್ಟ ಪತಿ. ಈತ ಕಂಠಪೂರ್ತಿ ಕುಡಿದು ಮನೆಗೆ ಬಂದು ಮಹಿಳೆಗೆ ಹಿಂಸೆ ಕೊಡುತ್ತಿದ್ದನು ಇದರಿಂದ ಬೇಸತ್ತ ಮಹಿಳೆ ಆತನ  ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಮನೆಯಲ್ಲಿ ಅಡಗಿಸಿಟ್ಟಿದ್ದಾಳೆ. ಸಂಜಯ್ ವಿರುದ್ಧ  ಕೇಸೊಂದು ದಾಖಲಾದ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಹುಡುಕಾಡುತ್ತಿದ್ದಾಗ ಆತ ಮೃತಪಟ್ಟ ವಿಚಾರ ತಿಳಿದುಬಂದಿದೆ.

ತಕ್ಷಣ ಅವರು ಪತ್ನಿಯ ವಿಚಾರಣೆ ಮಾಡಿದಾಗ ಆಕೆ ತಾನೇ ಕೊಲೆ ಮಾಡಿರುವುದಾಗಿ ತಿಳಿಸಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿ ಮಹಿಳೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments