ನೆರೆಮನೆಯವನ ಕಾಟ ತಾಳಲಾರದೆ ಯುವತಿ ಹೀಗಾ ಮಾಡೋದು?

Webdunia
ಭಾನುವಾರ, 18 ಅಕ್ಟೋಬರ್ 2020 (09:02 IST)
ಬರೇಲಿ : ನೆರೆಹೊರೆಯವನ್ನು ಲೈಂಗಿಕ ಕಿರುಕುಳ ನೀಡಿದ ಹಿನ್ನಲೆಯಲ್ಲಿ 20 ವರ್ಷದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಶಹಜಹಾನಪುರ ಜಿಲ್ಲೆಯ ಜಲಾಲಾಬಾದ್ ನಲ್ಲಿ ನಡೆದಿದೆ.

ಯುವತಿ ಬಿಎ ವಿದ್ಯಾರ್ಥಿನಿಯಾಗಿದ್ದಳು. ನೆರೆಮನೆಯಲ್ಲಿ ವಾಸವಿದ್ದ ನಿವೃತ್ತ ಸೈನಿಕನಾಗಿದ್ದು, ಆತನ ಮಗ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ, ಈ ಬಗ್ಗೆ ಯುವತಿ ಆತನ ತಂದೆಗೆ ಹೇಳಿದ್ದಾಗ ಆತ ಆಕೆಗೆ ಲೈಂಗಿಕ ನಿಂದನೆ ಮಾಡಿದ್ದಲ್ಲದೇ ಆಕೆಯ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ನೊಂದ ಯುವತಿ ತನ್ನ ಮನೆಯಲ್ಲಿ  ನೇಣು ಬಿಗಿದುಕೊಂಡು ಆತ್ನಹತ್ಯೆ ಮಾಡಿಕೊಂಡಿದ್ದಾಳೆ.

ಈ ಬಗ್ಗೆ ಯುವತಿಯ ತಂದೆ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಏರಿಕೆ

ಕುಮಾರಸ್ವಾಮಿಯವರು ನೀವು ರಬ್ಬರ್ ಸ್ಟಾಂಪ್ ಮಿನಿಸ್ಟರ್ ಅಂತಾರೆ ಎಂದಿದ್ದಕ್ಕೆ ಸಚಿವ ಪರಮೇಶ್ವರ್ ಹೇಳಿದ್ದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮಧೂರು ದೇವಾಲಯಕ್ಕೆ ಭೇಟಿ ನೀಡಿದ ಕೇರಳ ರಾಜ್ಯಪಾಲರು Video

ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಎದುರೇ ಸಿದ್ದರಾಮಯ್ಯ ಶಾಕಿಂಗ್ ಮಾತುಗಳು

ಮುಂದಿನ ಸುದ್ದಿ