Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿಯನ್ನು ಅಮಿತ್ ಶಾ ಭೇಟಿ ಮಾಡುವ ವಿಚಾರದ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

Webdunia
ಮಂಗಳವಾರ, 1 ಜನವರಿ 2019 (13:01 IST)
ಬೆಂಗಳೂರು : ರಮೇಶ್ ಜಾರಕಿಹೊಳಿಯನ್ನು ಅಮಿತ್ ಶಾ ಭೇಟಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿಯನ್ನು ಅಮಿತ್ ಶಾ ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ‘ನಮ್ಮ ಜೊತೆ ಸಂಪರ್ಕ ಮಾಡದೇ ರಮೇಶ್ ಜಾರಕಿಹೊಳಿಯನ್ನು ಅಮಿತ್ ಶಾ ಭೇಟಿ ಮಾಡಲು ಸಾಧ್ಯವಿಲ್ಲ. ಇದೆಲ್ಲಾ ಕೇವಲ ಊಹಾಪೋಹ’ ಎಂದು ತಿಳಿಸಿದ್ದಾರೆ.

 

‘ನಾವು ಲೋಕಸಭಾ ಚುನಾವಣೆಯ ತಯಾರಿಯಲ್ಲಿ ಇದ್ದೇವೆ. ಸರ್ಕಾರ ರಚನೆಯತ್ತ ನಮ್ಮ ಗಮನ ಇಲ್ಲ. ಜಾರಕಿಹೊಳಿ ಸಹೋದರ ನೀಡಿದ ಹೇಳಿಕೆ ನೋಡಿದ್ದೇನೆ. ಆದರೆ ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ’ ಎಂದು  ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments