Webdunia - Bharat's app for daily news and videos

Install App

ಮೈದುಂಬಿದ ಕೆರೆಯಲ್ಲಿ ಮಾಡಿದ್ದೇನು?

Webdunia
ಶುಕ್ರವಾರ, 15 ನವೆಂಬರ್ 2019 (15:25 IST)
ಮೈದುಂಬಿಕೊಂಡಿರೋ ಕೆರೆಯಲ್ಲಿ ಖುಷಿಯಿಂದ ಈ ಕೆಲಸ ಮಾಡಲಾಗಿದೆ.

ಮಂಡ್ಯದ ಬಿಂಡೇನಹಳ್ಳಿ ಕೆರೆಯಲ್ಲಿ ತ್ರಿಕೂಟ ದೇವರ ತೆಪ್ಪೋತ್ಸವ ಮತ್ತು ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ವೈಭವದಿಂದ ಜರುಗಿತು.

ವೇಣುಗೋಪಾಲ ಸ್ವಾಮಿ, ಬೋರೇದೇವರು, ಮಾರಮ್ಮ ದೇವರುಗಳನ್ನು ವಿವಿಧ ಪೂಜಾ ಕಾರ್ಯಗಳ ನಂತರ ಮೆರವಣಿಗೆ ನಡೆಸಲಾಯಿತು. ಕೆರೆಯಲ್ಲಿ ತೆಪ್ಪೋತ್ಸವ ಮಾಡಲಾಯಿತು. 

ಅಲ್ಲದೇ ತೆಪ್ಪೋತ್ಸವದಲ್ಲಿ ವೀರಗಾಸೆ, ಪೂಜಾ ಕುಣಿತ ಮತ್ತು ತಮಟೆ ತಂಡಗಳು ಭಾಗವಹಿಸಿ ಗಮನ ಸೆಳೆದವು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments