Webdunia - Bharat's app for daily news and videos

Install App

ರಕ್ಷಿತಾ ಮಂಡ್ಯದಲ್ಲಿ ಮಾಡಿಕೊಂಡಿದ್ದೇನು?

Webdunia
ಶುಕ್ರವಾರ, 23 ಆಗಸ್ಟ್ 2019 (20:08 IST)
ತನ್ನ ಗುರಿ ಕಡೆಗೆ ಗಮನ ಕೊಡಬೇಕಿದ್ದ ರಕ್ಷಿತಾ ಮಾಡಬಾರದ ಕೆಲಸ ಮಾಡಿಕೊಂಡಿದ್ದಾಳೆ.

ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮಂಡ್ಯದ ಪಾಂಡವಪುರ ತಾಲೂಕಿನ ಕೆರೆ ತೊಣ್ಣೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.

ಹತ್ತನೇ ತರಗತಿ ವಿದ್ಯಾರ್ಥಿನಿ ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡಿರೋ ವಿದ್ಯಾರ್ಥಿನಿಯಾಗಿದ್ದಾಳೆ. ಕೆ.ಆರ್.ಪೇಟೆ ತಾಲೂಕಿನ ಆಲೇನಹಳ್ಳಿ ಗ್ರಾಮದ ವಿದ್ಯಾರ್ಥಿನಿ ರಕ್ಷಿತಾ ಆತ್ಮಹತ್ಯೆಗೆ ಶರಣಾದವಳು.

ವಸತಿ ನಿಲಯದ ಕೊಠಡಿಯಲ್ಲಿ  ನೇಣಿಗೆ ಶರಣಾಗಿರೋ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments