Select Your Language

Notifications

webdunia
webdunia
webdunia
webdunia

ಬೆಟ್ಟದ ದೇವಾಲಯದಲ್ಲಿ ತಡರಾತ್ರಿ ಮಾಡಿದ್ದೇನು?

ಬೆಟ್ಟದ ದೇವಾಲಯದಲ್ಲಿ ತಡರಾತ್ರಿ ಮಾಡಿದ್ದೇನು?
ರಾಮನಗರ , ಶನಿವಾರ, 27 ಜುಲೈ 2019 (14:03 IST)
ಐತಿಹಾಸಿಕ ದೇವಾಲಯದಲ್ಲಿ ತಡರಾತ್ರಿ ನಡೆಯಬಾರದ ಘಟನೆ ನಡೆದುಹೋಗಿದ್ದು, ಭಕ್ತರು ಆತಂಕಕ್ಕೆ ಒಳಗಾಗಿದ್ದಾರೆ.
ಐತಿಹಾಸಿಕ ದೇವಾಲಯದಲ್ಲಿ ನಗ ನಾಣ್ಯ ಲೂಟಿ ಮಾಡಲಾಗಿದೆ.

ರಾಮನಗರ ಜಿಲ್ಲೆ ರಾಮನಗರದ ಐತಿಹಾಸಿಕ ದೇಗುಲ ರಾಮದೇವರ ಬೆಟ್ಟದ ದೇವಾಲಯದಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ.

ರಾಮನಗರದ ಹೊರವಲಯದಲ್ಲಿರುವ ರಾಮದೇವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು, ತಡರಾತ್ರಿ ದೇವಾಲಯದ ಬಾಗಿಲು ಒಡೆದಿದ್ದಾರೆ. ಹುಂಡಿಯಲ್ಲಿದ್ದ ನಗನಾಣ್ಯ ದೋಚಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ರಾಮನಗರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಬಂಧನಕ್ಕೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಹುಟ್ಟೂರಿಗೆ ಬಂಪರ್ ಗಿಫ್ಟ್ ನೀಡಿದ ಯಡಿಯೂರಪ್ಪ; ಜೆಡಿಎಸ್ ಕೋಟೆಗೆ ಲಗ್ಗೆ