Webdunia - Bharat's app for daily news and videos

Install App

ಬೆಟ್ಟದ ದೇವಾಲಯದಲ್ಲಿ ತಡರಾತ್ರಿ ಮಾಡಿದ್ದೇನು?

Webdunia
ಶನಿವಾರ, 27 ಜುಲೈ 2019 (14:03 IST)
ಐತಿಹಾಸಿಕ ದೇವಾಲಯದಲ್ಲಿ ತಡರಾತ್ರಿ ನಡೆಯಬಾರದ ಘಟನೆ ನಡೆದುಹೋಗಿದ್ದು, ಭಕ್ತರು ಆತಂಕಕ್ಕೆ ಒಳಗಾಗಿದ್ದಾರೆ.
ಐತಿಹಾಸಿಕ ದೇವಾಲಯದಲ್ಲಿ ನಗ ನಾಣ್ಯ ಲೂಟಿ ಮಾಡಲಾಗಿದೆ.

ರಾಮನಗರ ಜಿಲ್ಲೆ ರಾಮನಗರದ ಐತಿಹಾಸಿಕ ದೇಗುಲ ರಾಮದೇವರ ಬೆಟ್ಟದ ದೇವಾಲಯದಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ.

ರಾಮನಗರದ ಹೊರವಲಯದಲ್ಲಿರುವ ರಾಮದೇವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು, ತಡರಾತ್ರಿ ದೇವಾಲಯದ ಬಾಗಿಲು ಒಡೆದಿದ್ದಾರೆ. ಹುಂಡಿಯಲ್ಲಿದ್ದ ನಗನಾಣ್ಯ ದೋಚಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ರಾಮನಗರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಬಂಧನಕ್ಕೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments