Webdunia - Bharat's app for daily news and videos

Install App

ಮುಂಗಾರು ಮಳೆಗಾಗಿ ಬೆಟ್ಟದಲ್ಲಿ ಮಾಡೇ ಬಿಟ್ರು

Webdunia
ಸೋಮವಾರ, 6 ಮೇ 2019 (18:39 IST)
ಇದು ಮುಂಗಾರು ಮಳೆ ಸಿನಿಮಾ ಅಲ್ಲ. ಆದರೆ ಇಲ್ಲಿ ಮುಂಗಾರು ಮಳೆಗಾಗಿ ಬೆಟ್ಟದಲ್ಲಿ ಅದನ್ನು ಮಾಡಲಾಗಿದೆ.
ಮಳೆಗಾಗಿ ಬೆಟ್ಟದಲ್ಲಿ ದೇವರಿಗೆ ಪೂಜೆ ಸಲ್ಲಿಕೆ ಮಾಡಲಾಗಿದೆ.

ಮುಂಗಾರು ಮಳೆಯು ಇದುವರೆಗೂ ಆಗದ ಹಿನ್ನೆಲೆಯಲ್ಲಿ ಕೋಣನೂರು ಗ್ರಾಮಸ್ಥರು ಗ್ರಾಮದಲ್ಲಿರುವ ಬೆಟ್ಟಕ್ಕೆ ತೆರಳಿ ಪೂಜೆಯನ್ನು ನೆರವೇರಿಸಿ ಮಳೆಯಾಗುವಂತೆ ಪ್ರಾರ್ಥನೆ ಮಾಡಿದ್ರು.

ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಕೂಗಳತೆ ದೂರದಲ್ಲಿ ಬೆಟ್ಟವಿದೆ. ಅಲ್ಲಿನ ಮಹದೇಶ್ವರ ಮತ್ತು ಮಲ್ಲಪ್ಪ ಎಂಬ 2 ದೇವಸ್ಥಾನಗಳಿದ್ದು  ಪ್ರತಿ ವರುಷ ಮಳೆ ಬಿದ್ದ ನಂತರ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಲಾಗುತ್ತಿತ್ತು. ಆದರೆ ಈ ಬಾರಿ ಇದುವರೆಗೂ ಒಂದೇ ಒಂದೂ ಮಳೆಯು ಬಾರದೇ ಇರುವ ಕಾರಣ ವಿಶೇಷಪೂಜೆ, ಪಂಚಾಮೃತ  ಅಭಿಷೇಕವನ್ನು ನೆರವೇರಿಸಿದರು.

ಗ್ರಾಮದ  ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಜನರು ತೆರಳಿ ಭಕ್ತಿಯನ್ನು ಸಮರ್ಪಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments